Featured

ಹಿಜಾಬ್‌ ವಿವಾದ : ವಿಸ್ತೃತ ಪೀಠದ ತೀರ್ಪಿನ ಅಗತ್ಯವಿದೆ : ಪ್ರಮೋದ್ ಮುತಾಲಿಕ್ – Vishwanews24

ಹಿಜಾಬ್‌ ವಿವಾದ : ವಿಸ್ತೃತ ಪೀಠದ ತೀರ್ಪಿನ ಅಗತ್ಯವಿದೆ : ಪ್ರಮೋದ್ ಮುತಾಲಿಕ್

ಬೆಂಗಳೂರು : ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್  ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದಾರೆ.

ಹಿಜಾಬ್‌ ಕುರಿತು ವಿಭಜಿತ ತೀರ್ಪು: ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ..ಪೊಲೀಸ್‌ ವರಿಷ್ಟಾಧಿಕಾರಿ ಅಕ್ಷಯ್‌ ಮಚ್ಚಿಂದ್ರ ಎಚ್ಚರಿಕೆ – Vishwanews24

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ. ಈ ವಿಚಾರದಲ್ಲಿ ವಿಸ್ತೃತ ಪೀಠ ದ ತೀರ್ಪಿನ ಅಗತ್ಯವಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಪರಿಣಾಮ ಬೀರಿದೆ. ಸುಪ್ರೀಂಕೋರ್ಟ್‌ ಏನೆ ತೀರ್ಪು ನೀಡಿದ್ರೂ ಸ್ವಾಗತಿಸುತ್ತೇನೆ. ಯಾವುದೇ ತೀರ್ಪು ಕೊಟ್ಟರೂ ಎಲ್ಲರೂ ಸ್ವಾಗತಿಸಬೇಕು. ಈ ದೇಶ ಕುರಾನಿನ ಆಧಾರದ ಮೇಲೆ ನಡೆಯುತ್ತಿಲ್ಲ. ಈದೇಶ ಸಂವಿಧಾನದ ಆಧಾರದ ಮೇಲೆ ನಡೆಯುತ್ತಿದೆ ಎಂದಿದ್ದಾರೆ.

 

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

17 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

17 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

17 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

17 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

19 hours ago