ಉಡುಪಿ: ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ನೀಡಿರುವ ವಿಭಿನ್ನ ತೀರ್ಪನ್ನು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿ ಆಲಿಯಾ ಅಸಾದಿ ಸ್ವಾಗತಿಸಿದ್ದಾರೆ.
ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹಿಜಬ್ ಹೋರಾಟದ ನೇತೃತ್ವ ವಹಿಸಿದ ವಿದ್ಯಾರ್ಥಿನಿ. ಮಾರ್ಚ್ 15ರ ಹೈಕೋರ್ಟ್ ತೀರ್ಪಿನ ನಂತರ ಆಲಿಯಾ ಮತ್ತು ತಂಡ ಉಡುಪಿಯಲ್ಲಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿಲ್ಲ. ಇದೀಗ ಸುಪ್ರೀಂಕೋರ್ಟ್ನಲ್ಲಿ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಭರವೆಸಯ ಟ್ವೀಟ್ ಮಾಡಿದ್ದಾರೆ.
ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ.. ಕರಾವಳಿಗೆ ‘ಯೆಲ್ಲೋ’ ಅಲರ್ಟ್ ಘೋಷಣೆ.. Vishwanews24
ಈ ಬಗ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದು ಕೊಂಡಿರುವ ಅವರು “ಈ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ. ಗೌರವಾನ್ವಿತ ನ್ಯಾಯಮೂರ್ತಿ ಧುಲಿಯಾ ಅವರ ಹೇಳಿಕೆಯು ನ್ಯಾಯಯುತವಾಗಿದ್ದು ತೀರ್ಪಿನಿಂದಾಗಿ ನಮ್ಮ ಭರವಸೆಯನ್ನು ಮತ್ತಷ್ಟು ಬಲಪಡಿಸಿದೆ ಮತ್ತು ಕನಿಷ್ಠ ಪಕ್ಷ ಸಾಂವಿಧಾನಿಕ ಮೌಲ್ಯವನ್ನು ಮುಂದುವರೆಸಿದೆ. ಸಾವಿರಾರು ಹಿಜಾಬ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪುನರಾರಂಭಿಸಲು ಕಾಯುತ್ತಿದ್ದಾರೆ. ತವಕ್ಕಲ್ತು ಅಲ್ಲಾ” ಎಂದು ಹೇಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…