ಉಡುಪಿ: ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ನೀಡಿರುವ ವಿಭಿನ್ನ ತೀರ್ಪನ್ನು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿ ಆಲಿಯಾ ಅಸಾದಿ ಸ್ವಾಗತಿಸಿದ್ದಾರೆ.
ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹಿಜಬ್ ಹೋರಾಟದ ನೇತೃತ್ವ ವಹಿಸಿದ ವಿದ್ಯಾರ್ಥಿನಿ. ಮಾರ್ಚ್ 15ರ ಹೈಕೋರ್ಟ್ ತೀರ್ಪಿನ ನಂತರ ಆಲಿಯಾ ಮತ್ತು ತಂಡ ಉಡುಪಿಯಲ್ಲಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿಲ್ಲ. ಇದೀಗ ಸುಪ್ರೀಂಕೋರ್ಟ್ನಲ್ಲಿ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಭರವೆಸಯ ಟ್ವೀಟ್ ಮಾಡಿದ್ದಾರೆ.
ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ.. ಕರಾವಳಿಗೆ ‘ಯೆಲ್ಲೋ’ ಅಲರ್ಟ್ ಘೋಷಣೆ.. Vishwanews24
ಈ ಬಗ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದು ಕೊಂಡಿರುವ ಅವರು “ಈ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ. ಗೌರವಾನ್ವಿತ ನ್ಯಾಯಮೂರ್ತಿ ಧುಲಿಯಾ ಅವರ ಹೇಳಿಕೆಯು ನ್ಯಾಯಯುತವಾಗಿದ್ದು ತೀರ್ಪಿನಿಂದಾಗಿ ನಮ್ಮ ಭರವಸೆಯನ್ನು ಮತ್ತಷ್ಟು ಬಲಪಡಿಸಿದೆ ಮತ್ತು ಕನಿಷ್ಠ ಪಕ್ಷ ಸಾಂವಿಧಾನಿಕ ಮೌಲ್ಯವನ್ನು ಮುಂದುವರೆಸಿದೆ. ಸಾವಿರಾರು ಹಿಜಾಬ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪುನರಾರಂಭಿಸಲು ಕಾಯುತ್ತಿದ್ದಾರೆ. ತವಕ್ಕಲ್ತು ಅಲ್ಲಾ” ಎಂದು ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…