ಬೆಂಗಳೂರು: ರಾಜ್ಯದೆಲ್ಲೆಡೆ ಹಿಜಾಬ್-ಕೇಸರಿ ಶಾಲು ಸಂಘರ್ಷ ಹೆಚ್ಚಾಗುತ್ತಿದೆ. ನಿನ್ನೆ (ಫೆ.08) ಕಾಲೇಜುಗಳಲ್ಲಿ ವಿದ್ಯಾರ್ಥಿಗಳು (Students) ಹೋರಾಟ ಮಾಡಿದ್ದರು. ಧರಣಿಯಲ್ಲಿ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಹಲವರಿಗೆ ಗಾಯಗಳಾಗಿವೆ. ಪರ-ವಿರೋಧ ಹೆಸರಲ್ಲಿ ಬೀದಿಗಿಳಿದ ವಿದ್ಯಾರ್ಥಿಗಳು ದಾಂಧಲೆ ನಡೆಸಿದ್ದರು. ಶಿವಮೊಗ್ಗ, ದಾವಣಗೆರೆ, ಬನಹಟ್ಟಿ ಸಂಪೂರ್ಣ ರಣಾಂಗಣವಾಗಿತ್ತು. ನಿನ್ನೆ ಕರ್ನಾಟಕ ಹೈಕೋರ್ಟ್ (High Court) ಹಿಜಾಬ್ (Hijab) ವಿವಾದದ ಬಗ್ಗೆ ವಿಚಾರಣೆ ನಡೆಸಿದೆ. ಇಂದು ಇತ್ಯರ್ಥವಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಹಿಜಾಬ್ ವಿವಾದ ಬಗ್ಗೆ ಚರ್ಚೆ ನಡೆಸಲಾಗುವುದು. ಸದ್ಯ ವಿದ್ಯಾರ್ಥಿಗಳ ಹೋರಾಟವನ್ನು ತಣ್ಣಗಾಗಿಸಲು ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶಾಲೆ- ಕಾಲೇಜುಗಳಿಗೆ ಗಜೆ ಘೋಷಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…