Featured

ಹಿತಶತ್ರುಗಳಿಂದ ಎಚ್ಚರವಿರಲಿ : ನೋಡಿ ಇಂದಿನ ದಿನ ಭವಿಷ್ಯ :- Vishwanews24

ಹಿತಶತ್ರುಗಳಿಂದ ಎಚ್ಚರವಿರಲಿ : ನೋಡಿ ಇಂದಿನ ದಿನ ಭವಿಷ್ಯ :- Vishwanews24

ಮೇಷ: ಸಲಹೆಗಳನ್ನು ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಶುಭ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು.

ವೃಷಭ: ಶಿಕ್ಷಕರಿಗೆ ಪ್ರಶಸ್ತಿ ಸನ್ಮಾನಗಳು ಲಭ್ಯ, ಸೇವಾಧಾರಿತ ವೃತ್ತಿಪರರಿಗೆ ಲಾಭ, ವಾಹನ ಮಾರಾಟಗಾರರಿಗೆ ಲಾಭ.

ಮಿಥುನ: ಯಂತ್ರೋಪಕರಣಗಳಿಂದ ತೊಂದರೆ, ಸಹೋದರರಿಂದ ಧನ ಸಹಾಯ, ಶುಭವಾರ್ತೆ ಕೇಳುವಿರಿ.

ಕರ್ಕಾಟಕ: ಸ್ಟಾಕ್ ಶೇರಿನ ವ್ಯವಹಾರದಲ್ಲಿ ಮಧ್ಯಮ, ಜ್ವರದ ಸಮಸ್ಯೆ ಕಾಡುತ್ತದೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಸಿಂಹ: ಸ್ನೇಹಿತರೊಂದಿಗೆ ವಾಗ್ವಾದ, ತಂದೆಯ ಆರೋಗ್ಯದಲ್ಲಿ ಏರಿಳಿತ, ಹಿರಿಯ ಅಧಿಕಾರಿಗಳಿಂದ ಮೋಸ ಸಂಭವ.

ಕನ್ಯಾ: ವಕೀಲರಿಗೆ ವೃತ್ತಿಯಲ್ಲಿ ಹಿನ್ನಡೆ, ನೀರು ಸರಬರಾಜಿನಲ್ಲಿ ನಷ್ಟ, ಹಾಲಿನ ವ್ಯಾಪಾರದಲ್ಲಿ ನಷ್ಟ.

ತುಲಾ: ವಿದ್ಯಾರ್ಥಿಗಳಿಗೆ ಅಶುಭ, ಮನಸ್ಸು ದುರ್ಬಲವಾಗುತ್ತದೆ, ವ್ಯಾಪಾರದಲ್ಲಿ ಹಾನಿ.

ವೃಶ್ಚಿಕ: ಸರ್ಕಾರಿ ನೌಕರರಿಗೆ ಬಡ್ತಿ, ಶಿಕ್ಷಕರಿಗೆ ಬಡ್ತಿ, ಹಣಕಾಸಿನ ವ್ಯವಹಾರಸ್ತರಿಗೆ ಒತ್ತಡ.

ಧನಸ್ಸು: ವಾಹನಾಪಘಾತ ಸಂಭವ, ವಿವಾಹದಲ್ಲಿ ವಿವಾದ, ಪಾಲುದಾರಿಕೆಯ ವ್ಯಾಪಾರದಲ್ಲಿ ಲಾಭ.

ಮಕರ: ಉನ್ನತ ಗಣಿ ಉದ್ಯಮದಾರರಿಗೆ ಮುನ್ನಡೆ, ವಿದ್ಯುತ್ ಕೆಲಸದವರಿಗೆ ಆದಾಯ, ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.

ಕುಂಭ: ಹಿತಶತ್ರುಗಳಿಂದ ಎಚ್ಚರವಿರಲಿ, ಕಂಪ್ಯೂಟರ್ ವ್ಯಾಪಾರಿಗಳಿಗೆ ಶುಭ, ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ತೊಂದರೆ.

ಮೀನ: ಶಿಕ್ಷಣ ಸಂಸ್ಥೆಯವರಿಗೆ ಅನುಕೂಲ, ರಕ್ತದೊತ್ತಡದ ಸಮಸ್ಯೆ, ಉದ್ಯೋಗದಲ್ಲಿ ಪ್ರಯತ್ನದಿಂದ ನೆಮ್ಮದಿ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

8 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

14 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

15 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

15 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

15 hours ago