Featured

ಹಿತಶತ್ರುಗಳಿಂದ ಎಚ್ಚರವಿರಲಿ : ನೋಡಿ ಇಂದಿನ ದಿನ ಭವಿಷ್ಯ :- Vishwanews24

ಹಿತಶತ್ರುಗಳಿಂದ ಎಚ್ಚರವಿರಲಿ : ನೋಡಿ ಇಂದಿನ ದಿನ ಭವಿಷ್ಯ :- Vishwanews24

ಮೇಷ: ಸಲಹೆಗಳನ್ನು ಸ್ವೀಕರಿಸಿ, ವಿದ್ಯಾರ್ಥಿಗಳಿಗೆ ಶುಭ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು.

ವೃಷಭ: ಶಿಕ್ಷಕರಿಗೆ ಪ್ರಶಸ್ತಿ ಸನ್ಮಾನಗಳು ಲಭ್ಯ, ಸೇವಾಧಾರಿತ ವೃತ್ತಿಪರರಿಗೆ ಲಾಭ, ವಾಹನ ಮಾರಾಟಗಾರರಿಗೆ ಲಾಭ.

ಮಿಥುನ: ಯಂತ್ರೋಪಕರಣಗಳಿಂದ ತೊಂದರೆ, ಸಹೋದರರಿಂದ ಧನ ಸಹಾಯ, ಶುಭವಾರ್ತೆ ಕೇಳುವಿರಿ.

ಕರ್ಕಾಟಕ: ಸ್ಟಾಕ್ ಶೇರಿನ ವ್ಯವಹಾರದಲ್ಲಿ ಮಧ್ಯಮ, ಜ್ವರದ ಸಮಸ್ಯೆ ಕಾಡುತ್ತದೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಸಿಂಹ: ಸ್ನೇಹಿತರೊಂದಿಗೆ ವಾಗ್ವಾದ, ತಂದೆಯ ಆರೋಗ್ಯದಲ್ಲಿ ಏರಿಳಿತ, ಹಿರಿಯ ಅಧಿಕಾರಿಗಳಿಂದ ಮೋಸ ಸಂಭವ.

ಕನ್ಯಾ: ವಕೀಲರಿಗೆ ವೃತ್ತಿಯಲ್ಲಿ ಹಿನ್ನಡೆ, ನೀರು ಸರಬರಾಜಿನಲ್ಲಿ ನಷ್ಟ, ಹಾಲಿನ ವ್ಯಾಪಾರದಲ್ಲಿ ನಷ್ಟ.

ತುಲಾ: ವಿದ್ಯಾರ್ಥಿಗಳಿಗೆ ಅಶುಭ, ಮನಸ್ಸು ದುರ್ಬಲವಾಗುತ್ತದೆ, ವ್ಯಾಪಾರದಲ್ಲಿ ಹಾನಿ.

ವೃಶ್ಚಿಕ: ಸರ್ಕಾರಿ ನೌಕರರಿಗೆ ಬಡ್ತಿ, ಶಿಕ್ಷಕರಿಗೆ ಬಡ್ತಿ, ಹಣಕಾಸಿನ ವ್ಯವಹಾರಸ್ತರಿಗೆ ಒತ್ತಡ.

ಧನಸ್ಸು: ವಾಹನಾಪಘಾತ ಸಂಭವ, ವಿವಾಹದಲ್ಲಿ ವಿವಾದ, ಪಾಲುದಾರಿಕೆಯ ವ್ಯಾಪಾರದಲ್ಲಿ ಲಾಭ.

ಮಕರ: ಉನ್ನತ ಗಣಿ ಉದ್ಯಮದಾರರಿಗೆ ಮುನ್ನಡೆ, ವಿದ್ಯುತ್ ಕೆಲಸದವರಿಗೆ ಆದಾಯ, ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.

ಕುಂಭ: ಹಿತಶತ್ರುಗಳಿಂದ ಎಚ್ಚರವಿರಲಿ, ಕಂಪ್ಯೂಟರ್ ವ್ಯಾಪಾರಿಗಳಿಗೆ ಶುಭ, ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ತೊಂದರೆ.

ಮೀನ: ಶಿಕ್ಷಣ ಸಂಸ್ಥೆಯವರಿಗೆ ಅನುಕೂಲ, ರಕ್ತದೊತ್ತಡದ ಸಮಸ್ಯೆ, ಉದ್ಯೋಗದಲ್ಲಿ ಪ್ರಯತ್ನದಿಂದ ನೆಮ್ಮದಿ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago