ಮೇಷ: ಪಾರಂಪರಿಕ ವ್ಯವಹಾರಗಳ ಮುನ್ನಡೆ, ಸಿನಿಮಾರಂಗದವರಿಗೆ ಶುಭ, ಆದಾಯದಲ್ಲಿ ಏರಿಕೆ.
ವೃಷಭ: ಸ್ನೇಹಿತರ ಸಹಕಾರ, ವಿವಾಹಕಾಂಕ್ಷಿಗಳಿಗೆ ಶುಭ, ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಉತ್ಸಾಹ.
ಮಿಥುನ: ಹೊಸ ಕೆಲಸದಲ್ಲಿ ಜಯ, ಕಠಿಣ ಶ್ರಮದಿಂದ ಫಲ, ಕುಟುಂಬದ ಸದಸ್ಯರಿಂದ ತೊಂದರೆ.
ಕಟಕ: ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ, ಹಿತಶತ್ರುಗಳ ಬಗ್ಗೆ ಎಚ್ಚರಿಕೆ, ಆಹಾರ ವಿಷಯದಲ್ಲಿ ಎಚ್ಚರ.
ಸಿಂಹ: ಕಾರ್ಮಿಕ ವರ್ಗದವರಿಗೆ ಶುಭ, ಉದ್ಯೋಗದಲ್ಲಿ ಅಭಿವೃದ್ಧಿ, ಕರಕುಶಲ ವಸ್ತುಗಳ ತಯಾರಿಕರಿಗೆ ಶುಭ.
ಕನ್ಯಾ: ಸ್ನೇಹಿತರ ಸಹಕಾರ, ಕೆಲಸದಲ್ಲಿ ಒತ್ತಡ, ಮಕ್ಕಳ ಆರೋಗ್ಯದಲ್ಲಿ ಎಚ್ಚರ.
ತುಲಾ: ಯೋಜನೆಗಳ ಬಗ್ಗೆ ಎಚ್ಚರ, ಕಟ್ಟಡ ವಿನ್ಯಾಸಕರಿಗೆ ಲಾಭ, ಮಾತುಗಳಿಂದ ಮುಜುಗರ.
ವೃಶ್ಚಿಕ: ಆದಾಯದಲ್ಲಿ ಸ್ಥಿರತೆ, ಪರಿಸರವಾದಿಗಳಿಗೆ ಗೌರವ, ಸ್ವಯಂ ಉದ್ಯೋಗಸ್ಥರಿಗೆ ಶುಭ.
ಧನು: ಬಂಧುಗಳಿಂದ ಸಮಸ್ಯೆ, ವಿದ್ಯಾರ್ಥಿಗಳಿಗೆ ಅನುಕೂಲ, ನೌಕರರಿಗೆ ಅಧಿಕಾರಿಗಳಿಂದ ಸಹಾಯ.
ಮಕರ: ಮಾನಸಿಕ ವೇದನೆ, ವಿವಾಹ ಯೋಗ, ವ್ಯಾಸಂಗದಲ್ಲಿ ತೊಂದರೆ.
ಕುಂಭ: ಬ್ಯಾಂಕಿನಿಂದ ಧನಸಹಾಯ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಬಂಧುಗಳಿಂದ ಅನುಕೂಲ.
ಮೀನ: ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ, ವಸ್ತು ಸಂಗ್ರಹದಲ್ಲಿ ಆಸಕ್ತಿ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…