Featured

ಹಿತ ಶತ್ರುಗಳ ಬಗ್ಗೆ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಹಿತ ಶತ್ರುಗಳ ಬಗ್ಗೆ ಎಚ್ಚರ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ : ಆರೋಗ್ಯದ ಕಡೆ ಗಮನವಿರಲಿ, ದಾಂಪತ್ಯದಲ್ಲಿ ಸಾಮರಸ್ಯ ಕಡಿಮೆ, ವಿದ್ಯಾರ್ಥಿಗಳಿಗೆ ಪ್ರಗತಿ

ವೃಷಭ : ಆಸ್ತಿ ವಿಚಾರದ ಮಾತುಕತೆ, ಉದ್ಯೋಗದಲ್ಲಿ ಲಾಭ, ಮಕ್ಕಳಿಂದ ಶುಭವಾರ್ತೆ

ಮಿಥುನ : ಹಿರಿಯರ ಆರೋಗ್ಯದಲ್ಲಿ ತೊಂದರೆ, ಮನೆಗೆ ಆತ್ಮೀಯರ ಆಗಮನ, ವ್ಯಾಪಾರಸ್ಥರಿಗೆ ಲಾಭದಾಯಕ

ಕರ್ಕಾಟಕ : ವ್ಯರ್ಥ ಕಾಲಹರಣ, ನ್ಯಾಯಾಲಯದಲ್ಲಿ ಜಯ, ಮಕ್ಕಳ ವಿಚಾರದಲ್ಲಿ ಗಮನವಿರಲಿ

ಸಿಂಹ : ಉದ್ಯೋಗದಲ್ಲಿ ಬದಲಾವಣೆ, ಹೊಸ ಉದ್ಯೋಗದ ಸಾಧ್ಯತೆ, ದಂಪತಿಗಳ ಮಧ್ಯೆ ಸಾಮರಸ್ಯ

ಕನ್ಯಾ : ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ, ನೀರಿನಿಂದ ಅಪಾಯ ಜಾಗ್ರತೆ, ಪ್ರಯಾಣದಲ್ಲಿ ಜಾಗೃತರಾಗಿರಿ

ತುಲಾ : ಹಣಕಾಸಿನ ಮುಗ್ಗಟ್ಟು, ಸ್ನೇಹಿತರ ಮಧ್ಯೆ ಕಲಹ, ಪುಣ್ಯಕ್ಷೇತ್ರ ದರ್ಶನ

ವೃಶ್ಚಿಕ : ಲೇವಾದೇವಿ ವ್ಯವಹಾರಸ್ಥರಿಗೆ ಲಾಭ, ಮಕ್ಕಳಿಂದ ಸುವಾರ್ತೆಯನ್ನು ಕೇಳುವಿರಿ, ಪುಸ್ತಕ ವ್ಯಾಪಾರಸ್ಥರಿಗೆ ಶುಭ

ಧನಸ್ಸು : ಮಾನಸಿಕ ಒತ್ತಡವು ಹೆಚ್ಚುತ್ತದೆ, ಸಾಕುಪ್ರಾಣಿಗಳಿಂದ ತೊಂದರೆ, ದೂರ ಪ್ರಯಾಣದ ಯೋಗ

ಮಕರ : ವಿದ್ಯಾರ್ಥಿಗಳಿಗೆ ಪ್ರಗತಿ, ವ್ಯವಹಾರದಿಂದ ನಷ್ಟ, ಹಿತ ಶತ್ರುಗಳ ಬಗ್ಗೆ ಎಚ್ಚರ

ಕುಂಭ : ಆಕಸ್ಮಿಕ ಧನಾಗಮನ, ಮನೆಗೆ ಬಂಧುಮಿತ್ರರ ಆಗಮನ, ಕೃಷಿಕರಿಗೆ ಶುಭಫಲ

ಮೀನ : ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಪಶುಸಂಗೋಪನೆಯಿಂದ ಲಾಭ, ಉದ್ಯೋಗದ ಹುಡುಕಾಟ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago