ಮೇಷ : ಆರೋಗ್ಯದ ಕಡೆ ಗಮನವಿರಲಿ, ದಾಂಪತ್ಯದಲ್ಲಿ ಸಾಮರಸ್ಯ ಕಡಿಮೆ, ವಿದ್ಯಾರ್ಥಿಗಳಿಗೆ ಪ್ರಗತಿ
ವೃಷಭ : ಆಸ್ತಿ ವಿಚಾರದ ಮಾತುಕತೆ, ಉದ್ಯೋಗದಲ್ಲಿ ಲಾಭ, ಮಕ್ಕಳಿಂದ ಶುಭವಾರ್ತೆ
ಮಿಥುನ : ಹಿರಿಯರ ಆರೋಗ್ಯದಲ್ಲಿ ತೊಂದರೆ, ಮನೆಗೆ ಆತ್ಮೀಯರ ಆಗಮನ, ವ್ಯಾಪಾರಸ್ಥರಿಗೆ ಲಾಭದಾಯಕ
ಕರ್ಕಾಟಕ : ವ್ಯರ್ಥ ಕಾಲಹರಣ, ನ್ಯಾಯಾಲಯದಲ್ಲಿ ಜಯ, ಮಕ್ಕಳ ವಿಚಾರದಲ್ಲಿ ಗಮನವಿರಲಿ
ಸಿಂಹ : ಉದ್ಯೋಗದಲ್ಲಿ ಬದಲಾವಣೆ, ಹೊಸ ಉದ್ಯೋಗದ ಸಾಧ್ಯತೆ, ದಂಪತಿಗಳ ಮಧ್ಯೆ ಸಾಮರಸ್ಯ
ಕನ್ಯಾ : ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ, ನೀರಿನಿಂದ ಅಪಾಯ ಜಾಗ್ರತೆ, ಪ್ರಯಾಣದಲ್ಲಿ ಜಾಗೃತರಾಗಿರಿ
ತುಲಾ : ಹಣಕಾಸಿನ ಮುಗ್ಗಟ್ಟು, ಸ್ನೇಹಿತರ ಮಧ್ಯೆ ಕಲಹ, ಪುಣ್ಯಕ್ಷೇತ್ರ ದರ್ಶನ
ವೃಶ್ಚಿಕ : ಲೇವಾದೇವಿ ವ್ಯವಹಾರಸ್ಥರಿಗೆ ಲಾಭ, ಮಕ್ಕಳಿಂದ ಸುವಾರ್ತೆಯನ್ನು ಕೇಳುವಿರಿ, ಪುಸ್ತಕ ವ್ಯಾಪಾರಸ್ಥರಿಗೆ ಶುಭ
ಧನಸ್ಸು : ಮಾನಸಿಕ ಒತ್ತಡವು ಹೆಚ್ಚುತ್ತದೆ, ಸಾಕುಪ್ರಾಣಿಗಳಿಂದ ತೊಂದರೆ, ದೂರ ಪ್ರಯಾಣದ ಯೋಗ
ಮಕರ : ವಿದ್ಯಾರ್ಥಿಗಳಿಗೆ ಪ್ರಗತಿ, ವ್ಯವಹಾರದಿಂದ ನಷ್ಟ, ಹಿತ ಶತ್ರುಗಳ ಬಗ್ಗೆ ಎಚ್ಚರ
ಕುಂಭ : ಆಕಸ್ಮಿಕ ಧನಾಗಮನ, ಮನೆಗೆ ಬಂಧುಮಿತ್ರರ ಆಗಮನ, ಕೃಷಿಕರಿಗೆ ಶುಭಫಲ
ಮೀನ : ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಪಶುಸಂಗೋಪನೆಯಿಂದ ಲಾಭ, ಉದ್ಯೋಗದ ಹುಡುಕಾಟ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…