ಉಡುಪಿ : ಚುನಾವಣಾ ನೀತಿ ಸಂಹಿತೆ ಬಿಸಿ ಕೇವಲ ರಾಜಕೀಯ ಪಕ್ಷಕ್ಕೆ ಹಾಗೂ ರಾಜಕಾರಣಿಗಳಿಗೆ ಮಾತ್ರವಲ್ಲ ಜಿಲ್ಲೆಯ ವಿವಿಧ ಧಾರ್ಮಿಕ ಆಚರಣೆಗಳಿಗೂ ತಟ್ಟಿದೆ. ಇತ್ತೀಚೆಗೆ ಯಕ್ಷಗಾನ, ನಾಗಮಂಡಲಗಳಿಗೆ ಚುನಾವಣಾಧಿಕಾರಿಗಳು ನೀತಿ ಸಂಹಿತೆ ಹಿನ್ನಲೆಯಲ್ಲಿ ಅಡ್ಡಿಪಡಿಸಿರುವ ಬೆನ್ನಲ್ಲೇ ಇದೀಗ ಹಿರಿಯಡ್ಕದ ವೀರಭದ್ರ ದೇವಾಲಯದ ಬ್ರಹ್ಮಕಲಶೋತ್ಸವ ಬ್ಯಾನರ್ ಗಳನ್ನು ಚುನಾವಣಾಧಿಕಾರಿಗಳು ಬಲವಂತವಾಗಿ ತೆಗೆದುಹಾಕಿದ್ದಾರೆ. ಐನೂರಕ್ಕೂ ಅಧಿಕ ಬ್ಯಾನರ್ ಬಂಟಿಂಗ್ಸ್ ತೆರವು ಮಾಡಿದ ಚುನಾವಣಾಧಿಕಾರಿಗಳು ರಾಜಕೀಯ ರಹಿತ ಧಾರ್ಮಿಕ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿರುವುದಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎ.16 ರಿಂದ 25 ವರೆಗೆ ನಡೆಯ ಲಿರುವ ಬ್ರಹ್ಮ ಕಲಶೋತ್ಸವಕ್ಕೆ ಸಾಕಷ್ಟು ಪ್ರಚಾರದ ಅಗತ್ಯವಿದೆ.
ಕರಾವಳಿ ಮಲೆನಾಡು ಭಾಗದ ಪ್ರಸಿದ್ದ ದೇವಾಲಯವಾದ ಮಹತೋಭಾರ ವೀರಭದ್ರ ದೇವಾಲಯ 28 ಕೋಟಿ ವೆಚ್ಚದಲ್ಲಿ ಜೀರ್ಣೋದ್ದಾರ ಕಂಡಿದ್ದು ಈ ಸಮಯದಲ್ಲೇ ಬ್ಯಾನರ್ ತೆರವು ಮಾಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಭಕ್ತ ಸಮೂಹದಲ್ಲಿ ಉದ್ಘವವಾಗಿದೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…