ಉಡುಪಿ : ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಶುಕ್ರವಾರ ನಸುಕಿನ ವೇಳೆ 2 ಗಂಟೆ ಸುಮಾರಿಗೆ ಬೀಸಿದ ಸುಂಟರಗಾಳಿಗೆ ತೆಂಗಿನಮರ ಬಿದ್ದು ಮನೆ ಹಾಗೂ ಎರಡು ರಿಕ್ಷಾಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವುದು ವರದಿಯಾಗಿದೆ.
ಭಾರೀ ಗಾಳಿಮಳೆಗೆ ಬಜೆಯ ಅಮ್ಮಣ್ಣಿ ಸೇರಿಗಾರ್ತಿ ಎಂಬವರ ಮನೆ ಸಮೀಪದ ತೆಂಗಿನಮರ ಬಿದ್ದು ಮನೆ ಹಾನಿಯಾಗಿದ್ದು, ಮನೆ ಬಳಿ ನಿಲ್ಲಿಸಿದ್ದ ಅಮ್ಮಣಿಯವರ ಮಕ್ಕಳಾದ ಗಣಪತಿ ಸೇರಿಗಾರ ಹಾಗೂ ರವಿ ಸೇರಿಗಾರ ಎಂಬವರ ಆಟೋ ರಿಕ್ಷಾಗಳು ಸಂಪೂರ್ಣ ಜಖಂಗೊಂಡಿವೆ ಎಂದು ತಿಳಿದು ಬಂದಿದೆ. ಇದರಿಂದ ಲಕ್ಷಾಂತರ ನಷ್ಟ ರೂ. ಉಂಟಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…