ಹಿರಿಯಡ್ಕ: ಬುಧವಾರ ಜಾನುವಾರು ವ್ಯಾಪರಿ ಹುಸೇನಬ್ಬ(61) ಸಂಶಯಾಸ್ಪದ ಸಾವಿನ ಪ್ರಕರಣದ ಹಿನ್ನಲೆ ಕರ್ತವ್ಯ ಲೋಪದಡಿಯಲ್ಲಿ ಹಿರಿಯಡ್ಕ ಠಾಣೆಯ ಸಬ್ ಇನ್ಸ್ ಪೆಕ್ಟರ್ ಡಿ.ಎನ್ ಕುಮಾರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ರಮ ಕೈಗೊಂಡ ಬಗ್ಗೆ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್, ಜೀಪ್ ಡ್ರೈವರ್ ಗೋಪಾಲ್, ಹೆಡ್ ಕಾನ್ಸ್ಸ್ಟಬಲ್ ರಾಜೇಶ್ ಮೇಲು ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆಯೆಂದು ತಿಳಿದು ಬಂದಿದೆ.
ಬುಧವಾರ ಸಂಶಯಾಸ್ಪದ ರೀತಿಯಲ್ಲಿ ಪೆರ್ಡೂರು ತೋಟದಲ್ಲಿ ಶವವಾಗಿ ಪತ್ತೆಯಾಗುವ ಮುನ್ನ ಸ್ಕಾರ್ಪಿಯೋ ಗಾಡಿಯಲ್ಲಿ ದನಗಳನ್ನು ಸಾಗಿಸುತ್ತಿದ್ದವರ ಮೇಲೆ ಕೆಲವರು ದಾಳಿ ನಡೆಸಿ ಸ್ಕಾರ್ಪಿಯೋ ವಾಹನವನ್ನು ಪುಡಿಗಟ್ಟಿದ್ದರು. ನಂತರ ಮೃತ ಹುಸೇನಬ್ಬ ಮನೆಯವರು ಹುಸೇನಬ್ಬರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಬಜರಂಗದಳದವರು ಹಲ್ಲೆಗೈದು ಕೊಲೆಗೈದಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು.
ಈಗ ಪುತ್ತೂರಿನ ಸಬ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಈ ಪ್ರಕರಣ ತನಿಖೆ ನಡೆಸುವ ಸಾಧ್ಯತೆಗಳ ಬಗ್ಗೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…