Featured

ಹಿರಿಯರ ಮಾರ್ಗದರ್ಶನ ಪಡೆಯಿರಿ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಹಿರಿಯರ ಮಾರ್ಗದರ್ಶನ ಪಡೆಯಿರಿ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ತಂದೆಯ ಆರೋಗ್ಯದಲ್ಲಿ ಎಚ್ಚರ, ಸಾಲ ಬಾಧೆ, ಪ್ರೇಮಿಗಳಲ್ಲಿ ಜಗಳ.

ವೃಷಭ: ಕುಟುಂಬದಲ್ಲಿ ಸ್ವಲ್ಪ ನೆಮ್ಮದಿ, ಹಿರಿಯರ ಮಾರ್ಗದರ್ಶನವನ್ನು ಪಡೆಯಿರಿ, ಮಾತಿನಿಂದ ತೊಂದರೆ.

ಮಿಥುನ: ಕುಟುಂಬದ ಸಮಾರಂಭಗಳಲ್ಲಿ ಭಾಗಿ, ಕೆಲಸ ಕಾರ್ಯಗಳಲ್ಲಿ ತೊಂದರೆ ಉದ್ಯಮದಲ್ಲಿ ಪ್ರಗತಿ.

ಕಟಕ: ಗೃಹಿಣಿಯರಿಗೆ ಶುಭ, ಪತ್ನಿಗೆ ಉದ್ಯೋಗದಲ್ಲಿ ಶುಭ, ಲೋಹ ಸಂಬಂದ ಉದ್ಯೋಗದಲ್ಲಿ ಆದಾಯ.

ಸಿಂಹ: ತಾಯಿಯ ಆರೋಗ್ಯದಲ್ಲಿ ಹಾನಿ, ವ್ಯಾಪಾರ ವ್ಯವಹಾರದಲ್ಲಿ ಮೋಸ, ಸಂಭವ ಅಶುಭವಾರ್ತೆ ಕೇಳುವಿರಿ.

ಕನ್ಯಾ: ಆಸ್ತಿ ಪ್ರಾಪ್ತಿ, ಕೃಷಿಕರಿಗೆ ಶುಭ, ಕುಟುಂಬದಲ್ಲಿ ಕಲಹ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ಯಂತ್ರ ತಯಾರಿಕೆಗೆ ಪ್ರೋತ್ಸಾಹ, ಹಿರಿಯಾ ಅಧಿಕಾರಿಗಳಿಂದ ತೊಂದರೆ, ಪ್ರಯಾಣದಿಂದ ಆರೋಗ್ಯದಲ್ಲಿ ತೊಂದರೆ.

ವೃಶ್ಚಿಕ: ಗ್ರಹ ಕೈಗಾರಿಕೆಗೆ ಸಂಬಂಧಿಸಿದ ವೃತ್ತಿಯಲ್ಲಿ ಲಾಭಕರ, ನೀರಿಗೆ ಸಂಬಂಧಿಸಿದ ವೃತ್ತಿಯಲ್ಲಿ ಲಾಭ, ಅಧಿಕಾರಿಗಳಿಗೆ ಒತ್ತಡ.

ಧನು: ಶೀತ ಸಂಬಂಧ ರೋಗ, ಹೈನುಗಾರಿಕೆಯಲ್ಲಿ ಆದಾಯ, ಅನಿರೀಕ್ಷಿತ ಧನ ಲಾಭ.

ಮಕರ: ರಕ್ತದೊತ್ತಡದ ಸಮಸ್ಯೆ, ಸರ್ಕಾರಿ ನೌಕರರಿಗೆ ಬೆಂಬಲ ಸಿಗುವುದು, ತಾಯಿಂದ ಸಹಕಾರ.

ಕುಂಭ: ಹೋಟೆಲ್ ವ್ಯವಹಾರದಲ್ಲಿ ಆದಾಯ, ಕೃಷಿಯಲ್ಲಿ ಲಾಭ, ವಿದ್ಯಾರ್ಥಿಗಳಲ್ಲಿ ಗೊಂದಲ.

ಮೀನ: ಛಾಯಾಗ್ರಾಹಕರಿಗೆ ಶುಭ, ವೃತ್ತಿಯಲ್ಲಿ ಹಿತಶತ್ರುಗಳ ಕಾಟ, ತಾಳ್ಮೆಯಿಂದಿರಿ ದಾಂಪತ್ಯದಲ್ಲಿ ವಿರಸ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago