ಹಿರಿಯ ನಟಿ ಡಾ.ಲೀಲಾವತಿ ಸ್ಮಾರಕ ಉದ್ಘಾಟನೆ ಇಂದು (ಡಿ.5) ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. ಅದಕ್ಕೆ ‘ತಾಯಿಯೇ ದೇವರು, ವರನಟಿ ಡಾ.ಲೀಲಾವತಿ ದೇಗುಲ’ ಎಂದು ವಿನೋದ್ ರಾಜ್ ಹೆಸರಿಟ್ಟಿದ್ದಾರೆ. ಇಂದು (ಡಿ.5) ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಬೆಳಗ್ಗೆ ಹೋಮ, ಹವನ ಮೂಲಕ ಪೂಜೆ ನೆರವೇರಿದೆ.
ಬಹುಭಾಷಾ ನಟಿಯಾಗಿ ಮಿಂಚಿದ ಲೀಲಾವತಿ ಅವರು ಕಳೆದ ವರ್ಷ ಡಿ.8ರಂದು ಇಹಲೋಕ ತ್ಯಜಿಸಿದರು. ಸದಾ ಅಮ್ಮನ ಜೊತೆಯೇ ಇದ್ದು ನೋಡಿಕೊಳ್ಳುತ್ತಿದ್ದ ವಿನೋದ್ ರಾಜ್ ಅವರು ಅಮ್ಮನಿಗಾಗಿ ದೇಗುಲ ಕಟ್ಟಿಸಿದ್ದಾರೆ. ಲೀಲಾವತಿಯವರ ಬಾಲ್ಯದಿಂದ ಬದುಕಿನ ಕೊನೆ ಕ್ಷಣದವರೆಗೂ ಸವೆಸಿ ಹೋದ ಕಾಲಘಟ್ಟಗಳ 60ಕ್ಕೂ ಹೆಚ್ಚು ಫೋಟೋಗಳನ್ನು ಸ್ಮಾರಕದಲ್ಲಿ ಅಳವಡಿಸಲಾಗಿದೆ ಎಂಬುದು ವಿಶೇಷ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…