ಹಿರಿಯ ನಟಿ ಡಾ.ಲೀಲಾವತಿ ಸ್ಮಾರಕ ಉದ್ಘಾಟನೆ ಇಂದು (ಡಿ.5) ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. ಅದಕ್ಕೆ ‘ತಾಯಿಯೇ ದೇವರು, ವರನಟಿ ಡಾ.ಲೀಲಾವತಿ ದೇಗುಲ’ ಎಂದು ವಿನೋದ್ ರಾಜ್ ಹೆಸರಿಟ್ಟಿದ್ದಾರೆ. ಇಂದು (ಡಿ.5) ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಬೆಳಗ್ಗೆ ಹೋಮ, ಹವನ ಮೂಲಕ ಪೂಜೆ ನೆರವೇರಿದೆ.
ಬಹುಭಾಷಾ ನಟಿಯಾಗಿ ಮಿಂಚಿದ ಲೀಲಾವತಿ ಅವರು ಕಳೆದ ವರ್ಷ ಡಿ.8ರಂದು ಇಹಲೋಕ ತ್ಯಜಿಸಿದರು. ಸದಾ ಅಮ್ಮನ ಜೊತೆಯೇ ಇದ್ದು ನೋಡಿಕೊಳ್ಳುತ್ತಿದ್ದ ವಿನೋದ್ ರಾಜ್ ಅವರು ಅಮ್ಮನಿಗಾಗಿ ದೇಗುಲ ಕಟ್ಟಿಸಿದ್ದಾರೆ. ಲೀಲಾವತಿಯವರ ಬಾಲ್ಯದಿಂದ ಬದುಕಿನ ಕೊನೆ ಕ್ಷಣದವರೆಗೂ ಸವೆಸಿ ಹೋದ ಕಾಲಘಟ್ಟಗಳ 60ಕ್ಕೂ ಹೆಚ್ಚು ಫೋಟೋಗಳನ್ನು ಸ್ಮಾರಕದಲ್ಲಿ ಅಳವಡಿಸಲಾಗಿದೆ ಎಂಬುದು ವಿಶೇಷ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…