ನವದೆಹಲಿ :ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ಪಕ್ಷಾಂತರ ಪರ್ವವೂ ಜೋರಾಗಿ ನಡೆದಿದ್ದು, ಹಿರಿಯ ನಟಿ, ಮಾಜಿ ಸಂಸದೆ ಜಯಪ್ರದಾ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಈ ಹಿಂದೆ ಸಮಾಜವಾದಿ ಪಕ್ಷದಲ್ಲಿದ್ದ ಜಯಪ್ರದಾ ಅಮರ್ ಸಿಂಗ್ ಅವರ ಆಪ್ತರಲ್ಲಿ ಒಬ್ಬರಾಗಿದ್ದರು. ಮುಲಾಯಂ ಸಿಂಗ್ ಯಾದವ್ ಹಾಗೂ ಅಮರ್ ಸಿಂಗ್ ನಡುವೆ ಭಿನ್ನಾಭಿಪ್ರಾಯ ತಲೆದೋರಿದ ಬಳಿಕ ಅಮರ್ ಸಿಂಗ್ ಜೊತೆ ಗುರುತಿಸಿಕೊಂಡಿದ್ದರು.
ಇದೀಗ ಜಯಪ್ರದಾ ಬಿಜೆಪಿ ಸೇರ್ಪಡೆಗೊಂಡಿದ್ದು, ಉತ್ತರ ಪ್ರದೇಶದ ಯಾವುದಾದರೊಂದು ಕ್ಷೇತ್ರದಿಂದ ಲೋಕಸಭಾ ಚುನಾವಣೆಯ ಕಣಕ್ಕಿಳಿಯುವ ಸಾಧ್ಯತೆ ಇದೆ. ಸೆಲೆಬ್ರಿಟಿಗಳನ್ನು ಸೆಳೆಯುವಲ್ಲಿ ಬಿಜೆಪಿ ಮುಂದಿದ್ದು ಕೆಲ ದಿನಗಳ ಹಿಂದಷ್ಟೇ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬಿಜೆಪಿ ಸೇರ್ಪಡೆಗೊಂಡಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…