ಬೆಂಗಳೂರು, : ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ- ನಿರ್ದೇಶಕ ದ್ವಾರಕೀಶ್ ಹೃದಯಘಾತದಿಂದ ನಿಧನರಾಗಿದ್ದಾರೆ. 81ರ ವಯಸ್ಸಿನ ನಟ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇವರ ನಿಧನದ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರು ಮಾಧ್ಯಮಗಳಿಗೆ ದೃಢಪಡಿಸಿದ್ದಾರೆ.
ಆರಂಭದಲ್ಲಿ ಹಾಸ್ಯನಟನಾಗಿ, ಸಹ ನಟನಾಗಿ ಕಾಣಿಸಿಕೊಳ್ಳುತ್ತಿದ್ದ ದ್ವಾರಕೀಶ್ 1966ರಲ್ಲಿ ಮೊದಲಿಗೆ ಮಮತೆಯ ಬಂಧನ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಆದರೆ ದೊಡ್ಡ ಮಟ್ಟದ ಹಿಟ್ ಹಾಗೂ ಚಿತ್ರರಂಗದಲ್ಲಿ ನೆಲೆಯೂರುವಂತೆ ಮಾಡಿದ್ದು 1969ರಲ್ಲಿ ಸ್ವತಂತ್ರವಾಗಿ ನಿರ್ಮಾಣ ಮಾಡಿದ್ದ ಮೇಯರ್ ಮುತ್ತಣ್ಣ ಸಿನಿಮಾ. 1969ರಿಂದ ಈವರೆಗೆ ದ್ವಾರಕೀಶ್ ಸುಮಾರು 47 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…