ಬೆಂಗಳೂರು, : ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ- ನಿರ್ದೇಶಕ ದ್ವಾರಕೀಶ್ ಹೃದಯಘಾತದಿಂದ ನಿಧನರಾಗಿದ್ದಾರೆ. 81ರ ವಯಸ್ಸಿನ ನಟ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇವರ ನಿಧನದ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರು ಮಾಧ್ಯಮಗಳಿಗೆ ದೃಢಪಡಿಸಿದ್ದಾರೆ.
ಆರಂಭದಲ್ಲಿ ಹಾಸ್ಯನಟನಾಗಿ, ಸಹ ನಟನಾಗಿ ಕಾಣಿಸಿಕೊಳ್ಳುತ್ತಿದ್ದ ದ್ವಾರಕೀಶ್ 1966ರಲ್ಲಿ ಮೊದಲಿಗೆ ಮಮತೆಯ ಬಂಧನ ಎಂಬ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಆದರೆ ದೊಡ್ಡ ಮಟ್ಟದ ಹಿಟ್ ಹಾಗೂ ಚಿತ್ರರಂಗದಲ್ಲಿ ನೆಲೆಯೂರುವಂತೆ ಮಾಡಿದ್ದು 1969ರಲ್ಲಿ ಸ್ವತಂತ್ರವಾಗಿ ನಿರ್ಮಾಣ ಮಾಡಿದ್ದ ಮೇಯರ್ ಮುತ್ತಣ್ಣ ಸಿನಿಮಾ. 1969ರಿಂದ ಈವರೆಗೆ ದ್ವಾರಕೀಶ್ ಸುಮಾರು 47 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…