Featured

ಹಿರಿಯ ಯಕ್ಷಗಾನ ವೇಷಧಾರಿ ಮಜ್ಜಿಗೆಬೈಲು ಆನಂದ ಶೆಟ್ಟಿ ನಿಧನ – Vishwanews24

ಹಿರಿಯ ಯಕ್ಷಗಾನ ವೇಷಧಾರಿ ಮಜ್ಜಿಗೆಬೈಲು ಆನಂದ ಶೆಟ್ಟಿ ನಿಧನ

ಉಡುಪಿ : ಬಡಗುತಿಟ್ಟಿನ ಹಿರಿಯ ವೇಷಧಾರಿಯಾದ ಮಜ್ಜಿಗೆಬೈಲು ಆನಂದ ಶೆಟ್ಟಿ (೭೮ವರ್ಷ) ದಿನಾಂಕ ೧೦-೦೭-೨೦೨೨ ರಂದು ಕುಂದಾಪುರ ತಾಲೂಕಿನ ಯಡಾಡಿಯ ಸ್ವಗೃಹದಲ್ಲಿ ರಾತ್ರಿ ೭.೩೭ಕ್ಕೆ ನಿಧನರಾದರು.

ಪರಂಪರೆಯ ಪ್ರಾತಿನಿಧಿಕ ಪುರುಷ ಮತ್ತು ಎರಡನೆ ವೇಷಧಾರಿಯಾಗಿ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಪೆರ್ಡೂರು, ಮಾರಣಕಟ್ಟೆ, ಸಾಲಿಗ್ರಾಮ, ಗೋಳಿಗರಡಿ ಮತ್ತು ದೀರ್ಘ ಕಾಲ ಮಂದಾರ್ತಿ ಮೇಳದಲ್ಲಿ ಹೀಗೆ ನಾಲ್ಕು ದಶಕಗಳ ಕಲಾಸೇವೆಗೈದ ಸಜ್ಜನ ಕಲಾವಿದರಾಗಿದ್ದರು.

ಯಕ್ಷಗಾನ ಕಲಾರಂಗ ಸಹಿತ ಹಲವಾರು ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು. ಪತ್ನಿ, ಮೂವರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

39 minutes ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

46 minutes ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

58 minutes ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

16 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

16 hours ago