Featured

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್

ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಸಕರಾಗಿ ಎರಡು ಮೂರು ಬಾರಿ ಗೆದ್ದಿದ್ದಾರೆ. ಅವರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ಯಾವ ತಪ್ಪೂ ಇಲ್ಲ. ಆದರೆ ಅದರ ಬಗ್ಗೆ ಸಿಎಂ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳಬಹುದು, ಅದೇನು ಗ್ಯಾಂಬ್ಲಿಂಗ್ ಅಲ್ಲ. ಅವರಿಗೆ ಅರ್ಹತೆ ಇದೆ ಕೇಳ್ತಾರೆ. ನಾಯಕತ್ವ ವಿಚಾರ ಇರಲಿ, ಪುನಾರಚನೆ ಇರಲಿ ಹೈಕಮಾಂಡ್ ಮಾತ್ರವೇ ತೀರ್ಮಾನ ಮಾಡಬೇಕು. ಹೈಕಮಾಂಡ್ ಎಲ್ಲ ಗಮನಿಸಿದೆ, ಅವರಿಗೆ ಎಲ್ಲ ಗೊತ್ತಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಅಂತ ಹೈಕಮಾಂಡ್‌ಗೆ ಗೊತ್ತಿದೆ, ಅವರು ಮಾಡ್ತಾರೆ” ಎಂದರು.

ಇದನ್ನೂ ಓದಿ:

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ್ ಆಕಾಂಕ್ಷಿನಾ ಅನ್ನೋ ವಿಚಾರವಾಗಿ ಮಾತನಾಡಿದ ಅವರು, “ಈಗ ಪುನಾರಚನೆ ಚರ್ಚೆ ಆಗ್ತಿದೆ ಅಷ್ಟೇ. ಅಧ್ಯಕ್ಷ ಸ್ಥಾನ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಅದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಅನೇಕರಿಂದ ಮಾಹಿತಿ ಪಡೆದು ಹೈಕಮಾಂಡ್ ನಿರ್ಧಾರ ಮಾಡ್ತಾರೆ” ಎಂದು ತಿಳಿಸಿದರು.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

9 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

10 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

11 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

11 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

12 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

12 hours ago