ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್ ದೊರೆಸ್ವಾಮೊ ನಿಧನ: ಅಲ್ಪಸಂಖ್ಯಾತ ರಾಜ್ಯ ಸಂಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ತೀವ್ರ ಸಂತಾಪ-vishwanews24
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್ ದೊರೆಸ್ವಾಮೊ ನಿಧನ: ಅಲ್ಪಸಂಖ್ಯಾತ ರಾಜ್ಯ ಸಂಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ತೀವ್ರ ಸಂತಾಪ-vishwanews24
ಕಾಪು: ನಾಡಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಲವಾರು ಜನಪರ ಸಮಸ್ಯೆಗಳಿಗೆ ಜನರ ಧ್ವನಿಯಾಗಿದ್ದ ಪ್ರಾಮಾಣಿಕ ಮುತ್ಸದ್ದಿ ಹೆಚ್. ಎಸ್ ದೊರೆಸ್ವಾಮಿಯವರ ನಿಧನ ನಾಡಿಗೆ ತುಂಬಲಾರದ ನಷ್ಟ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಬದುಕು ನಮ್ಮೆಲ್ಲರಿಗೂ ಆದರ್ಶವಾಗಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಸಂಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
