ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ಕೇವಡಿಯಾ ಜಿಲ್ಲೆಯಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ, ಆರತಿ ಬೆಳಗಿದ್ದಾರೆ.
ಸರ್ದಾರ್ ಸರೋವರದ್ದ ಬಳಿ ಇರುವ ಏಕ್ತಾ ನರ್ಸರಿಗೆ ತೆರಳಿ ಅಲ್ಲಿನ ಪರಿಸರ ಸ್ನೇಹಿ ವಸ್ತುಗಳನ್ನು ನೋಡಿದರು. ಅಲ್ಲದೆ ಕ್ಯಾಕ್ಟಸ್ ಉದ್ಯಾನವನಕ್ಕೆ ಭೇಟಿ ನೀಡಿದರು. ನಂತರ ನರ್ಮದಾ ಜಿಲ್ಲೆಯ ಗುರುಡೇಶ್ವರ ದತ್ತ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿಯವರು ಬಣ್ಣ, ಬಣ್ಣದ ಚಿಟ್ಟೆಗಳನ್ನು ಹಾರಿಸುವ ಮೂಲಕ ಸಂಭ್ರಮಿಸಿದ್ದು, ಬಳಿಕ ಸರ್ದಾರ್ ಸರೋವರ ಅಣೆಕಟ್ಟನ್ನು ವೀಕ್ಷಣೆ ಮಾಡಿದರು. ಈ ವೇಳೆ ಪ್ರಧಾನಿ ಮೋದಿ ಅವರು ಪ್ರಥಮ ಪೂರ್ಣವೈಭವ ವೀಕ್ಷಿಸಿದ್ದಾರೆ.
1961, ಏಪ್ರಿಲ್ 5ರಂದು ಸರ್ದಾರ್ ಸರೋವರ ಅಣೆಕಟ್ಟೆ ನಿರ್ಮಾಣಕ್ಕೆ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅಡಿಗಲ್ಲುನೆಟ್ಟಿದ್ದರು. ಅದಾಗಿ ಹಲವು ಅಡೆತಡೆಗಳಿಂದ ವಿಳಂಬಗೊಂಡಿದ್ದ ಕಾಮಗಾರಿ 56 ವರ್ಷಗಳ ಬಳಿಕ, 2017ರಲ್ಲಿಪೂರ್ಣಗೊಂಡಿತ್ತು. 2018ರಲ್ಲಿಮಳೆ ಕೊರತೆ ಕಾರಣ ಅಣೆಕಟ್ಟೆ ತುಂಬಿರಲಿಲ್ಲ. ಈ ವರ್ಷ ಸಮೃದ್ಧ ಮಳೆಯಿಂದ ಮೊದಲ ಬಾರಿ ಭರ್ತಿಯಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…