Featured

ಹುಟ್ಟುಹಬ್ಬದ ಹಿನ್ನಲೆ ಸರ್ದಾರ್ ಸರೋವರ್ ಅಣೆಕಟ್ಟಿನಲ್ಲಿ ಆರತಿ ಬೆಳಗಿದ ಪ್ರಧಾನಿ -Vishwanews24

ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ಕೇವಡಿಯಾ ಜಿಲ್ಲೆಯಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ, ಆರತಿ ಬೆಳಗಿದ್ದಾರೆ.

ಸರ್ದಾರ್ ಸರೋವರದ್ದ ಬಳಿ ಇರುವ ಏಕ್ತಾ ನರ್ಸರಿಗೆ ತೆರಳಿ ಅಲ್ಲಿನ ಪರಿಸರ ಸ್ನೇಹಿ ವಸ್ತುಗಳನ್ನು ನೋಡಿದರು. ಅಲ್ಲದೆ ಕ್ಯಾಕ್ಟಸ್ ಉದ್ಯಾನವನಕ್ಕೆ ಭೇಟಿ ನೀಡಿದರು. ನಂತರ ನರ್ಮದಾ ಜಿಲ್ಲೆಯ ಗುರುಡೇಶ್ವರ ದತ್ತ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿಯವರು ಬಣ್ಣ, ಬಣ್ಣದ ಚಿಟ್ಟೆಗಳನ್ನು ಹಾರಿಸುವ ಮೂಲಕ ಸಂಭ್ರಮಿಸಿದ್ದು, ಬಳಿಕ ಸರ್ದಾರ್ ಸರೋವರ ಅಣೆಕಟ್ಟನ್ನು ವೀಕ್ಷಣೆ ಮಾಡಿದರು. ಈ ವೇಳೆ ಪ್ರಧಾನಿ ಮೋದಿ ಅವರು ಪ್ರಥಮ ಪೂರ್ಣವೈಭವ ವೀಕ್ಷಿಸಿದ್ದಾರೆ.

1961, ಏಪ್ರಿಲ್‌ 5ರಂದು ಸರ್ದಾರ್‌ ಸರೋವರ ಅಣೆಕಟ್ಟೆ ನಿರ್ಮಾಣಕ್ಕೆ ಅಂದಿನ ಪ್ರಧಾನಿ ಜವಾಹರ್‌ ಲಾಲ್‌ ನೆಹರು ಅಡಿಗಲ್ಲುನೆಟ್ಟಿದ್ದರು. ಅದಾಗಿ ಹಲವು ಅಡೆತಡೆಗಳಿಂದ ವಿಳಂಬಗೊಂಡಿದ್ದ ಕಾಮಗಾರಿ 56 ವರ್ಷಗಳ ಬಳಿಕ, 2017ರಲ್ಲಿಪೂರ್ಣಗೊಂಡಿತ್ತು. 2018ರಲ್ಲಿಮಳೆ ಕೊರತೆ ಕಾರಣ ಅಣೆಕಟ್ಟೆ ತುಂಬಿರಲಿಲ್ಲ. ಈ ವರ್ಷ ಸಮೃದ್ಧ ಮಳೆಯಿಂದ ಮೊದಲ ಬಾರಿ ಭರ್ತಿಯಾಗಿದೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

5 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

5 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

5 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

6 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

8 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

9 hours ago