ಬೆಂಗಳೂರು: ಬುಧವಾರ ರಜೌರಿ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಅವರ ಕುಟುಂಬಕ್ಕೆ ಮುಖ್ಯಮಂತ್ರಿಸಿದ್ದರಾಮಯ್ಯ ಅವರು 50 ಲಕ್ಷ ರೂ ಪರಿಹಾರ ಘೋಷಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ, ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು. ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಉಗ್ರರೊಂದಿಗೆ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು.
ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…