ಹುಬ್ಬಳ್ಳಿ: ನಮ್ಮ ಕ್ಲಿನಿಕ್ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಇದರ ಸೇವೆಯನ್ನು ಎಲ್ಲರ ಪಡೆದುಕೊಳ್ಳಬೇಕು ಅಂತ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಈ ನಿಟ್ಟಿನಲ್ಲಿ ನಾವು ಜನರ ಬೆಂಬಲಕ್ಕೆ ಇದ್ದೇವೆ ಅಂಥ ತಿಳಿಸಿದರು.
ಇದೇ ವೇಳೆ ಅವರು ರಾಜ್ಯದ ಎಲ್ಲರ ಆರೋಗ್ಯ ಕಾಪಾಡಲಾಗುವುದು ಅಂತ ತಿಳಿಸಿದರು.
ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಆರ್.ಸುಧಾಕರ್ ಅವರು ಮಾತನಾಡಿ ಒಂದು ದೇಶ ಒಂದು ರೇಶನ್ ರೀತಿಯಲ್ಲಿ ನಾವು ಈ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಹಿಂದೆ ಯಾರು ಮಾಡದ ಯೋಜನೆಗಳನ್ನು ಜನರ ಸಲುವಾಗಿ ಮಾಡುತ್ತಿದ್ದೇವೆ ಅಂತ ಹೇಳಿದರು. ಆರೋಗ್ಯವೇ ಮಹಾಭಾಗ್ಯವಾಗಿದ್ದು, ಆರೋಗ್ಯದಲ್ಲಿ ನಾವು ಚೆನ್ನಾಗಿ ಇರಬೇಕು, ಇದು ನಮ್ಮ ರಾಜ್ಯಕ್ಕೆ ಒಳ್ಳೆಯದು ಅಂತ ತಿಳಿಸಿದರು. ಇವತ್ತು ಪ್ರಾಥಮಿಕ ಚಿಕಿತ್ಸೆ ಕ್ರಮಗಳು, ಸಿಗಲಿದೆ ಅಂತ ತಿಳಿಸಿದರು. ಜನಸಂಖ್ಯೆಗೆ ಅನುಗುಣವಾಗಿ ಇರಲಿಲ್ಲ. ಇದನ್ನು ನಾವು ಮನಗಂಡು, ಇದಕ್ಕೆ ಕಾಯಕಲ್ಪ ಕೊಟ್ಟು 430 ಕೇಂದ್ರಗಳನ್ನು ಮೊದಲ ಹಂತದಲ್ಲಿ ತನ್ನ ಕೆಲಸವನ್ನು ಮಾಡಲಿದ್ದಾರೆ ಅಂತ ತಿಳಿಸಿದರು. ನಮ್ಮ ಕ್ಲಿನಿಕ್ ನಲ್ಲಿ ವೈದ್ಯರು ಸೇರಿದಂತೆ ಸಂಬಂಧಪಟ್ಟ ನುರಿತ ತಜ್ಞನರು ಲಭ್ಯವಿರುತ್ತಾರೆ ಅಂತ ತಿಳಿಸಿದರು. ಈ ಸೇವೆಯು ಉಚಿತವಾಗಿದ್ದು, ಇಲ್ಲಿ ಮುವಕ್ಕಿಂಥ ಹೆಚ್ಚಿನ ವಯಸ್ಕರು ಸಂಪೂರ್ಣವಾದ ತಪಾಸಣೆಯನ್ನು ನಡೆಸಿ ಅಂತ ಮನವಿ ಮಾಡಿಕೊಂಡರು. ಇದರಿಂದ ಅವಧಿಗೂ ಮುನ್ನವೇ ನಾವು ಆಪಾಯಿಂದ ಪಾರಾಗಬಹುದು ಅಂತ ತಿಳಿಸಿದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…