ಹುಬ್ಬಳ್ಳಿ: ನಮ್ಮ ಕ್ಲಿನಿಕ್ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಇದರ ಸೇವೆಯನ್ನು ಎಲ್ಲರ ಪಡೆದುಕೊಳ್ಳಬೇಕು ಅಂತ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಈ ನಿಟ್ಟಿನಲ್ಲಿ ನಾವು ಜನರ ಬೆಂಬಲಕ್ಕೆ ಇದ್ದೇವೆ ಅಂಥ ತಿಳಿಸಿದರು.
ಇದೇ ವೇಳೆ ಅವರು ರಾಜ್ಯದ ಎಲ್ಲರ ಆರೋಗ್ಯ ಕಾಪಾಡಲಾಗುವುದು ಅಂತ ತಿಳಿಸಿದರು.
ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಆರ್.ಸುಧಾಕರ್ ಅವರು ಮಾತನಾಡಿ ಒಂದು ದೇಶ ಒಂದು ರೇಶನ್ ರೀತಿಯಲ್ಲಿ ನಾವು ಈ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಹಿಂದೆ ಯಾರು ಮಾಡದ ಯೋಜನೆಗಳನ್ನು ಜನರ ಸಲುವಾಗಿ ಮಾಡುತ್ತಿದ್ದೇವೆ ಅಂತ ಹೇಳಿದರು. ಆರೋಗ್ಯವೇ ಮಹಾಭಾಗ್ಯವಾಗಿದ್ದು, ಆರೋಗ್ಯದಲ್ಲಿ ನಾವು ಚೆನ್ನಾಗಿ ಇರಬೇಕು, ಇದು ನಮ್ಮ ರಾಜ್ಯಕ್ಕೆ ಒಳ್ಳೆಯದು ಅಂತ ತಿಳಿಸಿದರು. ಇವತ್ತು ಪ್ರಾಥಮಿಕ ಚಿಕಿತ್ಸೆ ಕ್ರಮಗಳು, ಸಿಗಲಿದೆ ಅಂತ ತಿಳಿಸಿದರು. ಜನಸಂಖ್ಯೆಗೆ ಅನುಗುಣವಾಗಿ ಇರಲಿಲ್ಲ. ಇದನ್ನು ನಾವು ಮನಗಂಡು, ಇದಕ್ಕೆ ಕಾಯಕಲ್ಪ ಕೊಟ್ಟು 430 ಕೇಂದ್ರಗಳನ್ನು ಮೊದಲ ಹಂತದಲ್ಲಿ ತನ್ನ ಕೆಲಸವನ್ನು ಮಾಡಲಿದ್ದಾರೆ ಅಂತ ತಿಳಿಸಿದರು. ನಮ್ಮ ಕ್ಲಿನಿಕ್ ನಲ್ಲಿ ವೈದ್ಯರು ಸೇರಿದಂತೆ ಸಂಬಂಧಪಟ್ಟ ನುರಿತ ತಜ್ಞನರು ಲಭ್ಯವಿರುತ್ತಾರೆ ಅಂತ ತಿಳಿಸಿದರು. ಈ ಸೇವೆಯು ಉಚಿತವಾಗಿದ್ದು, ಇಲ್ಲಿ ಮುವಕ್ಕಿಂಥ ಹೆಚ್ಚಿನ ವಯಸ್ಕರು ಸಂಪೂರ್ಣವಾದ ತಪಾಸಣೆಯನ್ನು ನಡೆಸಿ ಅಂತ ಮನವಿ ಮಾಡಿಕೊಂಡರು. ಇದರಿಂದ ಅವಧಿಗೂ ಮುನ್ನವೇ ನಾವು ಆಪಾಯಿಂದ ಪಾರಾಗಬಹುದು ಅಂತ ತಿಳಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…