Featured

ಹುಬ್ಬಳ್ಳಿ ಗಲಭೆ ಪ್ರರಕಣ : ಗಲಭೆಕೋರರಿಂದಲೇ ಹಾನಿ ನಷ್ಟ ವಸೂಲಿ : ಸಿಎಂ ಬೊಮ್ಮಾಯಿ – Vishwnaews24

ಸಮಾಜದ ಶಾಂತಿ, ಸೌಹಾರ್ದಕ್ಕೆ ಧಕ್ಕೆ ತರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ

ಉತ್ತರ ಪ್ರದೇಶದ ಬುಲ್ಡೋಜರ್ ಮಾದರಿ ಇಲ್ಲಿ ಅನಗತ್ಯ..

ನಮ್ಮ ನೆಲದ ಕಾನೂನು ಹೇಗಿದೆ ಅದರ ಮುಖಾಂತರವೇ ಕ್ರಮ ವಹಿಸಲಾಗುವುದು..

ಶಿವಮೊಗ್ಗ : ಹುಬ್ಬಳ್ಳಿ ಗಲಭೆ ಪ್ರರಕಣದಲ್ಲಿ ಅಪಾರ ಆಸ್ತಿ ಹಾನಿಯಾಗಿದೆ. ಅದರ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಸಮಾಜದ ಶಾಂತಿ, ಸೌಹಾರ್ದಕ್ಕೆ ಧಕ್ಕೆ ತರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹುಬ್ಬಳ್ಳಿ ಗಲಭೆಯಲ್ಲಿ ಆಗಿರುವ ಆಸ್ತಿ ಹಾನಿಯ ಬಗ್ಗೆ ಪರಿಶೀಲಿಸಲಾಗಿದೆ. ಈ ಎಲ್ಲಾ ಹಾನಿಯ ಮೊತ್ತವನ್ನು ಗಲಭೆಕೋರರಿಂದಲೇ ಭರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಗಲಭೆಗಳ ನಿಯಂತ್ರಣಕ್ಕೆ ಸರ್ಕಾರ ಸಶಕ್ತವಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ವಹಿಸುವುದು ಅವಶ್ಯ. ಉತ್ತರ ಪ್ರದೇಶದ ಬುಲ್ಡೋಜರ್ ಮಾದರಿ ಇಲ್ಲಿ ಅನಗತ್ಯ. ನಮ್ಮ ನೆಲದ ಕಾನೂನು ಹೇಗಿದೆ ಅದರ ಮುಖಾಂತರವೇ ಕ್ರಮ ವಹಿಸಲಾಗುವುದು ಎಂದರು.

Vishwa News 24

Recent Posts

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

5 minutes ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 hour ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 hour ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 hour ago

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ – vishwanews24

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…

1 hour ago

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago