ಶಿವಮೊಗ್ಗ : ಹುಬ್ಬಳ್ಳಿ ಗಲಭೆ ಪ್ರರಕಣದಲ್ಲಿ ಅಪಾರ ಆಸ್ತಿ ಹಾನಿಯಾಗಿದೆ. ಅದರ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಸಮಾಜದ ಶಾಂತಿ, ಸೌಹಾರ್ದಕ್ಕೆ ಧಕ್ಕೆ ತರುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹುಬ್ಬಳ್ಳಿ ಗಲಭೆಯಲ್ಲಿ ಆಗಿರುವ ಆಸ್ತಿ ಹಾನಿಯ ಬಗ್ಗೆ ಪರಿಶೀಲಿಸಲಾಗಿದೆ. ಈ ಎಲ್ಲಾ ಹಾನಿಯ ಮೊತ್ತವನ್ನು ಗಲಭೆಕೋರರಿಂದಲೇ ಭರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಗಲಭೆಗಳ ನಿಯಂತ್ರಣಕ್ಕೆ ಸರ್ಕಾರ ಸಶಕ್ತವಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ವಹಿಸುವುದು ಅವಶ್ಯ. ಉತ್ತರ ಪ್ರದೇಶದ ಬುಲ್ಡೋಜರ್ ಮಾದರಿ ಇಲ್ಲಿ ಅನಗತ್ಯ. ನಮ್ಮ ನೆಲದ ಕಾನೂನು ಹೇಗಿದೆ ಅದರ ಮುಖಾಂತರವೇ ಕ್ರಮ ವಹಿಸಲಾಗುವುದು ಎಂದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…