ಬೆಳಗಾವಿ: ತಮ್ಮ ಪುತ್ರನ ಕೊರಳಲ್ಲಿ ಹುಲಿ ಉಗುರು ಹೋಲುವ ಪೆಂಡೆಂಟ್ ಧರಿಸಿದ್ದ ಫೋಟೊ ವೈರಲ್ ಆಗುತ್ತಿರುವ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಮದುವೆ ಸಮಯದಲ್ಲಿ ಯಾರೋ ಉಡಯಗೊರೆ ಕೊಟ್ಟಿದ್ದರು ಅಂತ ಅದನ್ನ ಹಾಕಿದ್ದ. ಮೃಣಾಲ್ ಹಾಕಿದ ಪೆಂಡೆಂಟ್ ಪ್ಲಾಸ್ಟಿಕ್ ನದ್ದು. ಅದು ಅಸಲಿ ಪೆಂಡೆಂಟ್ ಅಲ್ಲ. ನಾನೂ ಸಸ್ಯಾಹಾರಿ ಹುಲಿ ಜಿಂಕೆ ಕೋಳಿ, ಇನ್ಯಾವುದೇ ಬಲಿಯನ್ನು ನಾನು ಇಷ್ಟ ಪಡಲ್ಲʼʼ ಎಂದು ಸ್ಪಷ್ಟಪಡಿಸಿದರು.
ಮೂರು ವರ್ಷಗಳ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಂಚಿಕೊಂಡಿದ್ದ ತಮ್ಮ ಮಗಳ ಮದುವೆಯ ಫೋಟೋ ಆಲ್ಬಮ್ಗಳಲ್ಲಿ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಮತ್ತು ಪುತ್ರ ಮೃಣಾಲ್ ಕೊರಳಲ್ಲಿ ಹುಲಿ ಉಗುರು ಪೆಂಡೆಂಟ್ ಇರುವುದು ಕಂಡು ಬಂದಿದೆ.
ಸಚಿವರ ನಿವಾಸದಲ್ಲಿ ಪರಿಶೀಲನೆ
ಬೆಳಗಾವಿಯ ಕುವೆಂಪು ನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಆಗಮಿಸಿರುವ ಅರಣ್ಯಾಧಿಕಾರಿಗಳು ಹುಲಿ ಉಗುರು ಹೋಲುವ ಪೆಂಡೆಂಟ್ ಅನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…