ಬೆಂಗಳೂರು:ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ ಅವರು ಹುಲಿ ಉಗುರು ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಸಂಬಂಧ ನಟ ಜಗ್ಗೇಶ್ ವಿರುದ್ಧ ಮಾಜಿ ಎಂಎಲ್ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ.
ವೀಡಿಯೋದಲ್ಲಿ ಅವರೇ ಇದು ಒರಿಜಿನಲ್ ಹುಲಿ ಉಗುರು ಅಂತ ಹೇಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅರಣ್ಯ ಅಧಿಕಾರಿಗಳು ತನಿಖೆ ಕೈಗೊಳ್ಳಾಗುತ್ತದೆ ಎಂದಿದ್ದಾರೆ.
ಖ್ಯಾತ ನಟ ದರ್ಶನ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದಾರೆ ಎಂಬ ಆರೋಪ ಬಂದಿದ್ದು, ಜೊತೆಗೆ ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಬಿಗ್ ಬಾಸ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್ ಬಾಸ್ಮನೆಯಿಂದ ಓರ್ವ ಆಟಗಾರನನ್ನು ಬಂಧಿಸಿರುವ ಘಟನೆ ನಡೆದಿದೆ. ಬಿಗ್ಬಾಸ್ ಮನೆಯಿಂದಲೇ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ .
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…