ಬೆಂಗಳೂರು:ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ ಅವರು ಹುಲಿ ಉಗುರು ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಸಂಬಂಧ ನಟ ಜಗ್ಗೇಶ್ ವಿರುದ್ಧ ಮಾಜಿ ಎಂಎಲ್ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ.
ವೀಡಿಯೋದಲ್ಲಿ ಅವರೇ ಇದು ಒರಿಜಿನಲ್ ಹುಲಿ ಉಗುರು ಅಂತ ಹೇಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅರಣ್ಯ ಅಧಿಕಾರಿಗಳು ತನಿಖೆ ಕೈಗೊಳ್ಳಾಗುತ್ತದೆ ಎಂದಿದ್ದಾರೆ.
ಖ್ಯಾತ ನಟ ದರ್ಶನ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದಾರೆ ಎಂಬ ಆರೋಪ ಬಂದಿದ್ದು, ಜೊತೆಗೆ ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಬಿಗ್ ಬಾಸ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್ ಬಾಸ್ಮನೆಯಿಂದ ಓರ್ವ ಆಟಗಾರನನ್ನು ಬಂಧಿಸಿರುವ ಘಟನೆ ನಡೆದಿದೆ. ಬಿಗ್ಬಾಸ್ ಮನೆಯಿಂದಲೇ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ .
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…