ಹುಲಿ ವೇಷ ಹಾಕಿ ಅಶಕ್ತರಿಗೆ ನೆರವಾದ ಉಡುಪಿಯ ಯುವತಿಯರು.
ಉಡುಪಿ: ಕ್ರೀಡೆ, ಶೈಕ್ಷಣಿಕ, ಸಾಂಸ್ಕøತಿಕ ವಿಭಾಗದಲ್ಲಿ ಮುಂಚೂಣಿ ಸಾಧಿಸಿರುವ ಯುವತಿಯರು ಮತ್ತೂ ಒಂದು ಹೆಜ್ಜೆ ಮುಂದೆ ಸಾಗಿ ಹುಲಿ ವೇಷ ಧರಿಸಿ ಬೀದಿ ಬೀದಿ ಸುತ್ತಿ ಹಣ ಸಂಗ್ರಹಿಸಿ ಅಶಕ್ತರಿಗೆ ನೆರವು ನೀಡುವ ಮೂಲಕ ಭೇಷ್ ಅನಿಸಿಕೊಂಡಿದ್ದಾರೆ.
ಉಡುಪಿ ಮೂಲದ ಸುಮಾರು ಹತ್ತು ಮಂದಿ ಕಾಲೇಜು ಯುವತಿಯರ ತಂಡ ಮೂರು ದಿನಗಳ ಕಾಲ ಹುಲಿ ವೇಷ ಧರಿಸಿ ಸಂಗ್ರಹಿಸಿದ ಹಣವನ್ನು ಬೆಳಪುವಿನ ಎಚ್.ಹುಸೆಬ್ಬ, ಕಾಪುವಿನ ವಿದ್ಯಾರ್ಥಿನಿ ಸೌಂಧರ್ಯ, ಮತ್ತು ಕಟಪಾಡಿ ಸುಭಾಸ್ ನಗರದ ರತಿ ಎಂಬ ಮಹಿಳೆಗೆ ತಲಾ ರೂಪಾಯಿ 25000 ಸಾವಿರದಂತೆ ನೆರವು ನೀಡಿ ಸಹಕರಿಸಿರುತ್ತಾರೆ.
ಈ ಸಂಧರ್ಭದಲ್ಲಿ ಹರ್ಷಿತಾ, ನಿಶ್ಚಿತ,ಶ್ರಾವ್ಯ, ಕವನ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಜಾಹಿರಾತು
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…