ಹುಲಿ ವೇಷ ಹಾಕಿ ಅಶಕ್ತರಿಗೆ ನೆರವಾದ ಉಡುಪಿಯ ಯುವತಿಯರು.
ಉಡುಪಿ: ಕ್ರೀಡೆ, ಶೈಕ್ಷಣಿಕ, ಸಾಂಸ್ಕøತಿಕ ವಿಭಾಗದಲ್ಲಿ ಮುಂಚೂಣಿ ಸಾಧಿಸಿರುವ ಯುವತಿಯರು ಮತ್ತೂ ಒಂದು ಹೆಜ್ಜೆ ಮುಂದೆ ಸಾಗಿ ಹುಲಿ ವೇಷ ಧರಿಸಿ ಬೀದಿ ಬೀದಿ ಸುತ್ತಿ ಹಣ ಸಂಗ್ರಹಿಸಿ ಅಶಕ್ತರಿಗೆ ನೆರವು ನೀಡುವ ಮೂಲಕ ಭೇಷ್ ಅನಿಸಿಕೊಂಡಿದ್ದಾರೆ.
ಉಡುಪಿ ಮೂಲದ ಸುಮಾರು ಹತ್ತು ಮಂದಿ ಕಾಲೇಜು ಯುವತಿಯರ ತಂಡ ಮೂರು ದಿನಗಳ ಕಾಲ ಹುಲಿ ವೇಷ ಧರಿಸಿ ಸಂಗ್ರಹಿಸಿದ ಹಣವನ್ನು ಬೆಳಪುವಿನ ಎಚ್.ಹುಸೆಬ್ಬ, ಕಾಪುವಿನ ವಿದ್ಯಾರ್ಥಿನಿ ಸೌಂಧರ್ಯ, ಮತ್ತು ಕಟಪಾಡಿ ಸುಭಾಸ್ ನಗರದ ರತಿ ಎಂಬ ಮಹಿಳೆಗೆ ತಲಾ ರೂಪಾಯಿ 25000 ಸಾವಿರದಂತೆ ನೆರವು ನೀಡಿ ಸಹಕರಿಸಿರುತ್ತಾರೆ.
ಈ ಸಂಧರ್ಭದಲ್ಲಿ ಹರ್ಷಿತಾ, ನಿಶ್ಚಿತ,ಶ್ರಾವ್ಯ, ಕವನ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಜಾಹಿರಾತು
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…