Featured

ಹೂಡೆ ನಿವಾಸಿ ನಹೀಮಾ ಅಖ್ತರ್ ಗೆ ಮಣಿಪಾಲ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ಪ್ರದಾನ – vishwanews24

ಮಣಿಪಾಲ : ವಿಶ್ವವಿದ್ಯಾಲಯದಿಂದ ಹೂಡೆ ನಿವಾಸಿ ನಹೀಮಾ ಅಖ್ತರ್’ಗೆ ಪಿ.ಎಚ್.ಡಿ ಪದವಿ ಪ್ರದಾನ

ಮಣಿಪಾಲ: ಹೂಡೆ ನಿವಾಸಿ ನಹೀಮಾ ಅಖ್ತರ್ ಅವರಿಗೆ ಮಣಿಪಾಲ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ಪ್ರದಾನಿಸಲಾಯಿತು.

ಅವರು “Impact of Patient’s Happiness on Perceived Service Quality and Behavioural Intentions in Adverse Services” ಎಂಬ ವಿಷಯದಲ್ಲಿ ಪ್ರಬಂಧ ಮಂಡಿಸಿದರು. ಡಾ.ಸ್ಮಿತಾ ನಾಯಕ್ ಮತ್ತು ಡಾ.ಯೊಗೇಶ್ ಪೈ ಅವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ಪೂರ್ಣಗೊಳಿಸಿದ್ದರು.

ಡಾ.ನಹೀಮಾ ಅಖ್ತರ್ ಅತ್ಯಂತ ಬಡ ಕುಟುಂಬದಿಂದ ಬಂದು ಈ ಸಾಧನೆಗೈದಿದ್ದು ಪಿಯುಸಿ ಹಂತದವರೆಗೆ ಮನೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ವಿದ್ಯಾಭ್ಯಾಸ ಮುಂದುವರಿಸಿದ್ದರು. ಅವರು ದಿ.ಅಬ್ದುಲ್ ಗಫೂರ್ ಮತ್ತು ದಿ.ರಮೀಝಾ ಅವರ ಪುತ್ರಿಯಾಗಿದ್ದಾರೆ. ಹೂಡೆಯ ಖ್ಯಾತ ವೈದ್ಯರಾದ ಡಾ. ಅಫ್ಫಾನ್ ಅವರ ಪತ್ನಿಯಾಗಿದ್ದಾರೆ. ಅವರ ಈ ಸಾಧನೆಯ ಹಿಂದೆ ಪತಿಯ ಬೆಂಬಲ ಅಪೂರ್ವವಾಗಿದೆ.

Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

5 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

3 hours ago