ತೀರ್ಥಹಳ್ಳಿ: ರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೇಲಿನಕುರುವಳ್ಳಿಯ ಶಶಿಧರ್ (45) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಕೆಲಸದ ನಿಮಿತ್ತ ಹೋಗುತ್ತಿದ್ದ ಶಶಿಧರ್ ಅವರಿಗೆ ಮಂಡಗದ್ದೆ ಬಳಿ ಹೃದಯಘಾತವಾಗಿದೆ.
ವಿಷಯ ತಿಳಿದು ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅವರು ಈ ಹಿಂದೆ ಮೇಲಿನ ಕುರುವಳ್ಳಿಯಲ್ಲಿ ಹಾಲಿನ ಡೈರಿ ಮಾಡಿ ತದನಂತರ ಆಟೋ ಚಾಲಕರಾಗಿ, ವಾಗ್ದೇವಿ ಶಾಲೆಯ ಶಾಲಾ ವಾಹನ ಚಾಲಕರಾಗಿ, ನ್ಯಾಷನಲ್ ಸಂಸ್ಥೆಯ ಲಾರಿ ಚಾಲಕರಾಗಿ ಉತ್ತಮ ಸೇವೆ ಸಲ್ಲಿಸಿದ್ದು ಎಲ್ಲರೊಂದಿಗೆ ತಮ್ಮ ಮೃದು ಸ್ವಭಾವದ ಮಾತುಗಳಿಂದ ಚಿರಪರಿಚಿತರಾಗಿದ್ದರು.
ಮೃತ ಶಶಿಧರ್, ಪತ್ನಿ, ಪುತ್ರಿ ಹಾಗೂ ತಂದೆ ಸೇರಿದಂತೆ ಅಪಾರ ಬಂಧು ಬಳಗ ಸ್ನೇಹಿತರನ್ನು ಅಗಲಿದ್ದಾರೆ. ಶಶಿಧರ್ ಅವರ ಅಗಲಿಕೆಗೆ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…