ಬೆಂಗಳೂರು: ರೇಡಿಯೋ ಮಿರ್ಚಿಯಲ್ಲಿ ಹಲವಾರು ವರ್ಷ ರೆಡಿಯೋ ಜಾಕಿಯಾಗಿ ಕೆಲಸ ಮಾಡುತ್ತಿದ್ದ ಮಾತಿನ ಮಲ್ಲಿ ಆರ್.ಜೆ. ರಚನಾ(39) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇನ್ನು ಕಳೆದ 7 ವರ್ಷಗಳಿಂದ ರೆಡಿಯೋ ಜಾಕಿ ಕೆಲಸವನ್ನು ತೊರೆದಿದ್ದ ಅವರು ಮನೆಯಲ್ಲೇ ಏಕಾಂಗಿಯಾಗಿದ್ದು ಡಿಪ್ರೆಷನ್, ಮಾನಸಿಕ ಒತ್ತಡಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೇ ಹಿನ್ನಲೆಯಲ್ಲಿ ಹೃದಾಯಘಾತಕ್ಕೆ ಒಳಗಾಗಿರಬಹುದು ಎಂದು ಶಂಕಿಸಲಾಗಿದೆ.
ಡಯೆಟ್, ಸದಾ ಹಸನ್ಮುಖಿಯಾಗಿಯೇ ಇರುತ್ತಿದ್ದ ಮತ್ತು ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ತಗೆದುಕೊಳ್ಳುತ್ತಿದ್ದ ರಚನಾ ಸಾವು ಅವರ ಸ್ನೇಹಿತರ ಬಳಗಕ್ಕೆ ತೀವ್ರ ಆಘಾತ ಮೂಡಿಸಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…