ಕೊಲ್ಲೂರು : ಯಕ್ಷಗಾನ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ರಂಗಸ್ಥಳದಲ್ಲೇ ಕುಸಿದು ಬಿದ್ದ ಕಲಾವಿದ ಚಂದ್ರಹಾಸ ಹುಡಗೋಡು ನಿಧನರಾಗಿದ್ದಾರೆ.
ಕೊಲ್ಲೂರು ಸಮೀಪದ ಯಳಜಿತ್ ನಲ್ಲಿ ಭಾನುವಾರ ರಾತ್ರಿ 11.30 ರ ಸುಲಾಧರ ಮೇಳ ಭೀಷ್ಮ ವಿಜಯ ಎಂಬ ಯಕ್ಷಗಾನ ಮಾಡುತ್ತಿದ್ದರು. ಇದೆ ವೇಳೆ ಸಲ್ವಾನಾಗಿ ಅಭಿನಯಿಸುತ್ತಿದ್ದ ಚಂದ್ರಹಾಸರು ಕುಸಿದು ಬಿದ್ದರು. ಅವರನ್ನು ತಕ್ಷಣವೇ ಬೈಂದೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅದಾಗಲೇ ಅವರು ರಂಗಸ್ಥಳದಲ್ಲಿ ಪ್ರಾಣ ತ್ಯಾಗ ಮಾಡಿದ್ದರು.
ಅಭಿನವ ಸಾಲ್ವ ಎಂಬ ಬಿರುದಾಂಕಿತ ಚಂದ್ರಹಾಸ ಹುಡುಗೋಡು ಅವರು ಹೊನ್ನಾವರದ ಯಕ್ಷರಂಗಳ ಬಳಗ ಎಂಬ ಮೇಳದಲ್ಲಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದರು. ಇವರ ಅಕಾಲಿಕ ಮರಣಕ್ಕೆ ಯಕ್ಷಲೋಕವೇ ಕಂಬನಿ ಮಿಡಿದಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…