ಕೊಲ್ಲೂರು : ಯಕ್ಷಗಾನ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ರಂಗಸ್ಥಳದಲ್ಲೇ ಕುಸಿದು ಬಿದ್ದ ಕಲಾವಿದ ಚಂದ್ರಹಾಸ ಹುಡಗೋಡು ನಿಧನರಾಗಿದ್ದಾರೆ.
ಕೊಲ್ಲೂರು ಸಮೀಪದ ಯಳಜಿತ್ ನಲ್ಲಿ ಭಾನುವಾರ ರಾತ್ರಿ 11.30 ರ ಸುಲಾಧರ ಮೇಳ ಭೀಷ್ಮ ವಿಜಯ ಎಂಬ ಯಕ್ಷಗಾನ ಮಾಡುತ್ತಿದ್ದರು. ಇದೆ ವೇಳೆ ಸಲ್ವಾನಾಗಿ ಅಭಿನಯಿಸುತ್ತಿದ್ದ ಚಂದ್ರಹಾಸರು ಕುಸಿದು ಬಿದ್ದರು. ಅವರನ್ನು ತಕ್ಷಣವೇ ಬೈಂದೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅದಾಗಲೇ ಅವರು ರಂಗಸ್ಥಳದಲ್ಲಿ ಪ್ರಾಣ ತ್ಯಾಗ ಮಾಡಿದ್ದರು.
ಅಭಿನವ ಸಾಲ್ವ ಎಂಬ ಬಿರುದಾಂಕಿತ ಚಂದ್ರಹಾಸ ಹುಡುಗೋಡು ಅವರು ಹೊನ್ನಾವರದ ಯಕ್ಷರಂಗಳ ಬಳಗ ಎಂಬ ಮೇಳದಲ್ಲಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದರು. ಇವರ ಅಕಾಲಿಕ ಮರಣಕ್ಕೆ ಯಕ್ಷಲೋಕವೇ ಕಂಬನಿ ಮಿಡಿದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…