ಕೊಲ್ಲೂರು : ಯಕ್ಷಗಾನ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ರಂಗಸ್ಥಳದಲ್ಲೇ ಕುಸಿದು ಬಿದ್ದ ಕಲಾವಿದ ಚಂದ್ರಹಾಸ ಹುಡಗೋಡು ನಿಧನರಾಗಿದ್ದಾರೆ.
ಕೊಲ್ಲೂರು ಸಮೀಪದ ಯಳಜಿತ್ ನಲ್ಲಿ ಭಾನುವಾರ ರಾತ್ರಿ 11.30 ರ ಸುಲಾಧರ ಮೇಳ ಭೀಷ್ಮ ವಿಜಯ ಎಂಬ ಯಕ್ಷಗಾನ ಮಾಡುತ್ತಿದ್ದರು. ಇದೆ ವೇಳೆ ಸಲ್ವಾನಾಗಿ ಅಭಿನಯಿಸುತ್ತಿದ್ದ ಚಂದ್ರಹಾಸರು ಕುಸಿದು ಬಿದ್ದರು. ಅವರನ್ನು ತಕ್ಷಣವೇ ಬೈಂದೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅದಾಗಲೇ ಅವರು ರಂಗಸ್ಥಳದಲ್ಲಿ ಪ್ರಾಣ ತ್ಯಾಗ ಮಾಡಿದ್ದರು.
ಅಭಿನವ ಸಾಲ್ವ ಎಂಬ ಬಿರುದಾಂಕಿತ ಚಂದ್ರಹಾಸ ಹುಡುಗೋಡು ಅವರು ಹೊನ್ನಾವರದ ಯಕ್ಷರಂಗಳ ಬಳಗ ಎಂಬ ಮೇಳದಲ್ಲಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದರು. ಇವರ ಅಕಾಲಿಕ ಮರಣಕ್ಕೆ ಯಕ್ಷಲೋಕವೇ ಕಂಬನಿ ಮಿಡಿದಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…