Featured

ಹೃದಯಾಘಾತದಿಂದ ಹಿಂದಿ ಕಿರುತೆರೆ ಖ್ಯಾತ ನಟ ನಿತೀಶ್ ಪಾಂಡೆ ನಿಧನ – Vishwanews24

ಹೃದಯಾಘಾತದಿಂದ ಹಿಂದಿ ಕಿರುತೆರೆ ಖ್ಯಾತ ನಟ ನಿತೀಶ್ ಪಾಂಡೆ ನಿಧನ

ನವದೆಹಲಿ : ‘ಅನುಪಮಾ’ ಧಾರಾವಾಹಿಯ ನಟ ನಿತೀಶ್ ಪಾಂಡೆ ತಮ್ಮ 51 ನೇ ವಯಸ್ಸಿನಲ್ಲಿ ನಿಧನರಾದರು. ಮೇ 23ರ ಮಂಗಳವಾರ ನಿತೀಶ್ ಅವರಿಗೆ ಹೃದಯಾಘಾತವಾಗಿತ್ತು ಎನ್ನಲಾಗಿದೆ. ವರದಿಗಳ ಪ್ರಕಾರ, ನಾಸಿಕ್ ಬಳಿಯ ಇಗತ್ಪುರಿಯಲ್ಲಿ ತಡರಾತ್ರಿ ನಟನಿಗೆ ತೀವ್ರ ಹೃದಯ ಸ್ತಂಭನವಾಗಿದೆ ಅಂತ ಕುಟುಂಬ ಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದೆ.

ಉತ್ತರಾಖಂಡದ ಅಲ್ಮೋರಾ ಕುಮಾವೂನ್ ಮೂಲದ ನಿತೇಶ್ ನಟಿ ಅರ್ಪಿತಾ ಪಾಂಡೆ ಅವರನ್ನು ವಿವಾಹವಾದರು. ಅವರು 2003ರಲ್ಲಿ ವಿವಾಹವಾದರು. ನಿತೇಶ್ ಈ ಹಿಂದೆ ನಟಿ ಅಶ್ವಿನಿ ಕಲ್ಸೇಕರ್ ಅವರನ್ನು ವಿವಾಹವಾಗಿದ್ದರು.

ಖೋಸ್ಲಾ ಕಾ ಘೋಸ್ಲಾʼದಲ್ಲಿನ ಅವರ ಅಭಿನಯ ಅಪಾರ ಜನರನ್ನು ರಂಜಿಸಿತ್ತು. ʼಅನುಪಮಾʼ ಮತ್ತು ʼಪ್ಯಾರ್ ಕಾ ದರ್ದ್ ಹೈ ಮೀಟಾ ಮೀಟಾ ಪ್ಯಾರಾ ಪ್ಯಾರಾʼ ಧಾರಾವಾಹಿಯಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದರು.

ತೇಜಸ್, ಮಂಜಿಲೀನ್ ಅಪಾನಿ ಅಪಾನಿ, ಸಾಯಾ, ಅಸ್ತಿತ್ವ ಏಕ್ ಪ್ರೇಮ್ ಕಹಾನಿ, ಜುಸ್ತಜೂ ಮತ್ತು ದುರ್ಗೇಶ್ ನಂದಿನಿಯಂತಹ ಶೋಗಳಲ್ಲಿ ಕಾಣಿಸಿಕೊಂಡರು. ಅವರು ಡ್ರೀಮ್ ಕ್ಯಾಸಲ್ ಪ್ರೊಡಕ್ಷನ್ ಹೌಸ್ ಕೂಡ ಹೊಂದಿದ್ದರು. ʼಓಂ ಶಾಂತಿ ಓಂʼ ,ʼಬದಾಯಿ ದೋʼ ಮುಂತಾದ ಸಿನಿಮಾದಲ್ಲೂ ಅವರು ನಟಿಸಿದ್ದಾರೆ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

28 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

45 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

55 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

1 hour ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

2 hours ago