ಹೈದರಾಬಾದ್: ಟಾಲಿವುಡ್ ಖ್ಯಾತ ಹಾಸ್ಯ ನಟ ರಾಜೇಂದ್ರ ಪ್ರಸಾದ್ ಅವರ ಪುತ್ರಿ ಗಾಯತ್ರಿ ಹೃದಯಾಘಾತದಿಂದ ನಿಧನ ಹೊಂದಿರುವುದಾಗಿ ವರದಿಯಾಗಿದೆ.
ಶುಕ್ರವಾರ ಹೃದಯಾಘಾತಕ್ಕೆ ಒಳಗಾದ ಗಾಯತ್ರಿ ಅವರನ್ನು ಕುಟುಂಬ ಸದಸ್ಯರು ಹೈದರಾಬಾದ್ನ ಎಐಜಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗಾಯತ್ರಿ ನಿಧನ ಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ರಾಜೇಂದ್ರ ಪ್ರಸಾದ್ ಅವರಿಗೆ ಓರ್ವ ಪುತ್ರಿ ಹಾಗೂ ಓರ್ವ ಪುತ್ರ ಇದ್ದು ಇದೀಗ ಪುತ್ರಿಯ ಅಕಾಲಿಕ ಮರಣದಿಂದ ಕುಟುಂಬ ಕಂಗೆಟ್ಟಿದೆ. ಗಾಯತ್ರಿ ಅಕಾಲಿಕ ನಿಧನಕ್ಕೆ ಟಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ.
ಖ್ಯಾತ ನಟರಾಗಿರುವ ರಾಜೇಂದ್ರ ಪ್ರಸಾದ್, ಮೊದಲು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ವೃತ್ತಿ ಜೀವನ ಆರಂಭಿಸಿ ನಂತರ ಕಾಮಿಡಿ ಹೀರೋ ಆದರು. ತೆಲುಗು ಪ್ರೇಕ್ಷಕರಿಗೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದರು. ಸದ್ಯ ಸ್ಟಾರ್ ಹೀರೋಗಳ ಚಿತ್ರಗಳಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಮಿಂಚುತ್ತಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…