ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನವವಿವಾಹಿತ ರಮೇಶ್ (30) ಸೋಮವಾರ ಹೃದಯಾಘಾತದಿಂದ (Heart Attack) ನಿಧನರಾದರು.
ಇದೇ ಭಾನುವಾರ (ನ.30) ಹರಪ್ಪನಹಳ್ಳಿ ಸಮೀಪದ ಬಂಡ್ರಿಯ ಮಧುವನ್ನು ವರಿಸಿದ್ದ ರಮೇಶ್ ಸೋಮವಾರ (ಡಿ.1) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮದುವೆಯಾದ ನಂತರ ರಮೇಶ್ ವಧುವಿನ ಮನೆಗೆ ತೆರಳಿದ್ದರು. ದೇವಸ್ಥಾನದಿಂದ ಮೆರವಣಿಗೆ ಮೂಲಕ ವಧುವಿನ ಮನೆಗೆ ಕರೆದುಕೊಂಡು ಹೋಗಿದ್ದರು. ವಧುವಿನ ಮನೆ ತಲುಪಿದ ರಮೇಶ್ ದಂಪತಿ ದೇವರಿಗೆ ಕೈ ಮುಗಿಯಲು ತೆರಳಿದ ವೇಳೆ ಕುಸಿದು ಬಿದ್ದಿದ್ದರು. ಆಸ್ಪತ್ರೆಗೆ ಕರೆಯೊಯ್ಯುವ ವೇಳೆಗಾಗಲೇ ಅವರು ಕೊನೆಯುಸಿರೆಳೆದಿದ್ದರು.
1 ವರ್ಷದ ಹಿಂದೆ ನಿಶ್ಚಯವಾಗಿದ್ದ ವಧುವಿನೊಂದಿಗೆ ಭಾನುವಾರ ಶಿವಮೊಗ್ಗದ ಬಿ.ಹೆಚ್ ರಸ್ತೆಯ ಗಂಗಾ ಪ್ರಿಯಾ ಕಲ್ಯಾಣ ಮಂಟಪದಲ್ಲಿ ರಮೇಶ್ ಅವರ ಮದುವೆ ನಡೆದಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…