ಮಂಗಳೂರು : “ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ತನ್ನ ಮರದ ಫ್ಯಾಕ್ಟರಿಗೆ ಹೋಗಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯಾಘಾತದಿಂದ ನಿಧನರಾಗಿದ್ದಾರೆ.
ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ “ಟೈಮ್ಸ್ ಆಫ್ ಕುಡ್ಲ” ಎಂಬ ತುಳು ವಾರಪತ್ರಿಕೆಯನ್ನು 15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದರು. ಸಣ್ಣ ಕೈಗಾರಿಕೆಯಲ್ಲೂ, ಆತಿಥ್ಯ ಕ್ಷೇತ್ರ ದಲ್ಲೂ ಸಕ್ರಿಯವಾಗಿದ್ದ ಅವರು . ಶಶಿ ಬಂಡಿಮಾರ್ ಅವರಿಗೆ ಜೈ ತುಲುನಾಡ್ (ರಿ) ಸಂಘಟನೆ “ತುಳುವ ನೇಸರೆ” ಎನ್ನುವ ಬಿರುದು ಸೇರಿದಂತೆ ಅನೇಕ ಬಿರುದು ಪ್ರಶಸ್ತಿಗಳನ್ನು ಅನೇಕ ತುಳು ಸಂಘಟನೆಗಳು ನೀಡಿ ಗೌರವಿಸಿದ್ದವು. ಅವರು ತಾಯಿ, ಪತ್ನಿ, ಸಹೋದರಿ, ಇಬ್ಬರು ಸಹೋದರರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…