ದಾವಣಗೆರೆ : ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮುಜಾಮಿಲ್ (15) ಮೃತ 9 ನೇ ತರಗತಿ ವಿದ್ಯಾರ್ಥಿ. ಗೋಗುದ್ದು ಗ್ರಾಮದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ದ್ವೀತಿಯ ಪುತ್ರ. ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದ.
ರಜೆ ಹಿನ್ನೆಲೆ ವಿದ್ಯಾರ್ಥಿ ಮನೆಗೆ ಬಂದಿದ್ದ. ಮನೆಯಲ್ಲಿ ಬೆಳಗಿನ ಜಾವ ಬಹಿರ್ದೆಸೆಗೆ ಹೋಗಿದ್ದಾಗ ಹೃದಯಾಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ.
ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದ್ರನ ಮುಗಿಲು ಮುಟ್ಟಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…