Featured

ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಫೋನ್ ಬಳಕೆಯಿಂದ ಬೇಸತ್ತು ಪತಿ ಆತ್ಮಹತ್ಯೆ – vishwanews24

ಹೆಂಡತಿಯ ಶೋಕಿ ಜೀವನ ; ಕಾಟ ತಾಳಲಾರದೆ  ಪತಿ ಆತ್ಮಹತ್ಯೆ

ಬೆಂಗಳೂರು: ಹೆಂಡತಿಯ ಕಾಟ ತಾಳಲಾರದೆ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆಂಡತಿಯ ಮೇಕಪ್ ಆಸೆ ಹಾಗೂ ಅತಿಯಾದ ಪೋನ್ ಬಳಕೆಯಿಂದ ಗಂಡ ಬೇಸತ್ತು ಹೋಗಿದ್ದ ಸಾಕಷ್ಟು ಬುದ್ದಿ ಮಾತು ಹೇಳಿದ್ದ ಆತ ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದಲ್ಲಿ ಘಟನೆ ನಡೆದಿದ್ದು. ಲಾರಿ ಚಾಲಕ ಗುಲ್ಜಾರ್ ಹುಸೈನ್ ಚೌಧರಿ ಮೃತ ವ್ಯಕ್ತಿ.

ಅಸ್ಸಾಂ ಮೂಲದ ಈತ ಲಾರಿ ಚಾಲಕ ಮದುವೆ ನಂತರ ತೊಣಚಿನಕುಪ್ಪೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ಮನನೊಂದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರು ಪತ್ನಿ ಶೋಕಿ ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದ ಗುಲ್ಜಾರ್ ಹುಸೈನ್ ಚೌಧರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೇ ವಿವಾಚರವಾಗಿ ಗಂಡ ಹೆಂಡತಿ ನಡುವೆ ಸಾಕಷ್ಟು ಬಾರಿ ಗಲಾಟೆ ಕೂಡ ನಡೆದಿದ್ದವು, ಇದರಿಂದ ಮನನೊಂದು ಗುಲ್ಜಾರ್ ಹುಸೈನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

52 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

1 hour ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

1 hour ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

24 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago