ವೆಲ್ಲಿಂಗ್ಟಂನ್: ಕೋವಿಡ್ 19 ಸೋಂಕು ಪ್ರಕರಣ ಕ್ಷಿಪ್ರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ದೇಶದ ಪ್ರಜೆಗಳು ಸೇರಿದಂತೆ ಭಾರತದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಜೆಸಿಂಡಾ ಅರ್ಡೆರ್ನ್ ಗುರುವಾರ (ಏಪ್ರಿಲ್ 08) ಘೋಷಿಸಿದ್ದಾರೆ.
ಈ ಆದೇಶ ಏಪ್ರಿಲ್ 11ರಿಂದ (ಭಾನುವಾರ) ಜಾರಿಯಾಗಲಿದ್ದು, ಏಪ್ರಿಲ್ 28ರವರೆಗೆ ಭಾರತದಿಂದ ಯಾವುದೇ ಪ್ರಯಾಣಿಕರು ನ್ಯೂಜಿಲೆಂಡ್ ಪ್ರವೇಶಿಸುವಂತಿಲ್ಲ ಎಂದು ಜೆಸಿಂಡಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕಠಿಣ ಕ್ರಮ : ಸಿಎಂ ಎಚ್ಚರಿಕೆ -Vishwanews24
ಭಾರತದಿಂದ ಆಗಮಿಸುವ ಪ್ರಯಾಣಿಕರ ಮರು ಆಗಮನಕ್ಕೆ ಸಂಬಂಧಿಸಿದಂತೆ ಕೋವಿಡ್ ಸೋಂಕು ಕುರಿತು ನಿರಂತರವಾಗಿ ಪರಿಶೀಲನೆ ನಡೆಸಿದ ನಂತರ ನಿರ್ಬಂಧವನ್ನು ತೆರವುಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಇದೊಂದು ಮುಂಜಾಗ್ರತಾ ಕ್ರಮವಾಗಿದ್ದು, ತಾತ್ಕಾಲಿಕವಾಗಿ ಪ್ರಯಾಣಿಕರ ಆಗಮನಕ್ಕೆ ನಿರ್ಬಂಧ ವಿಧಿಸುವ ಮೂಲಕ ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದು ಪ್ರಧಾನಿ ಅರ್ಡೆರ್ನ್ ತಿಳಿಸಿದ್ದಾರೆ.
ಬಂಟ್ವಾಳ : ಗಾಂಜಾ ಸಾಗಾಟಕ್ಕೆ ಯತ್ನ ; ಓರ್ವ ಆರೋಪಿಯ ಬಂಧನ -Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…