ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಉತ್ತರ ಪ್ರದೇಶದ ಜನಸಂಖ್ಯಾ ನಿಯಂತ್ರಣ ನೀತಿಯ ಬಗ್ಗೆ ಚರ್ಚೆ ಆಗುತ್ತಿರುವ ಸಮಯದಲ್ಲೇ ಸಿ.ಟಿ.ರವಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ. ಹೀಗಾಗಿ ರಾಜ್ಯದಲ್ಲೂ ಜನಸಂಖ್ಯಾ ನಿಯಂತ್ರಣ ನೀತಿ ಜಾರಿಗೊಳಿಸಬೇಕು ಎಂದು ಸಿ.ಟಿ.ರವಿ ಹೇಳಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…