Featured

ಹೆಚ್​ಡಿಕೆ ಸಮಿಶ್ರ ಸರ್ಕಾರವನ್ನು ಯಾರು ಕೆಡುವಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಕುಮಾರಣ್ಣ

ಬೆಂಗಳೂರು: ಇದೀಗ ಬಜೆಟ್​ ಮಂಡನೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಹೆಚ್​ಡಿಕೆ ಸರ್ಕಾರವನ್ನು ಯಾರು ಕೆಡುವಲು ಸಾಧ್ಯವಿಲ್ಲ. ನಾವು ಒಟ್ಟಾಗಿದ್ದೇವೆ ಹಾಗೂ ಸಮ್ಮಿಶ್ರ ಸರ್ಕಾರ ಭದ್ರವಾಗಿದೆ. ಮಾಧ್ಯಮದವರ ಸಹಕಾರ ಬೇಕು ಅಷ್ಟೆ. ಕಾಂಗ್ರೆಸ್ ಪಕ್ಷದ ಬೆಂಬಲದಿಂದ ಉತ್ತಮ ಬಜೆಟ್ ಮಂಡನೆ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಇದೇ ಸಮದರ್ಭದಲ್ಲಿ ಸಾಲಮನ್ನಾದ ಕುರಿತಾಗಿ ಮಾತನಾಡಿದ ಅವರು ಸಾಲಮನ್ನಾಕ್ಕೆ ಈ ವರ್ಷ 10,500 ಕೋಟಿ ಇಟ್ಟಿದ್ದೇವೆ. ಬೆಳೆ ಸಾಲ ಮಾತ್ರ ಈಗ ಮನ್ನಾ ಮಾಡಲಾಗಿದೆ. ​ಸಾಲಮನ್ನಾವನ್ನು 2 ಲಕ್ಷ ಕ್ಕೆ ನಿಗದಿ ಮಾಡಿದ್ದೇವೆ. ಕೆಲವು ರೈತರ 40-50 ಲಕ್ಷದ ವರೆಗೂ ಸಾಲ ಮಾಡಿದ್ದಾರೆ ಎಂದಿದ್ದಾರೆ. ಅಲ್ಲದೇ ಅಕ್ಕಿಯಲ್ಲಿ ಕಡಿತ ಮಾಡಿದರೂ ಪೌಷ್ಟಿಕಾಂಶದಲ್ಲಿ ಹೆಚ್ಚಳವಾಗಿದೆ. ಈ ಬಜೆಟ್​ ಹಳೆಯ ಬಜೆಟ್​ನ ಗಾತ್ರ ಹೆಚ್ಚಿಸಿದೆ. ಇದು ಪೂರ್ಣ ಪ್ರಮಾಣದ ಬಜೆಟ್​ ಎಂದೂ ತಿಳಿಸಿದ್ದಾರೆ

ಬಿಜೆಪಿಯವರ ಟೊಳ್ಳು ಮಾತುಗಳನ್ನು ಜನತೆ ನಂಬಬಾರದು

ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಬಜೆಟ್​ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿದ್ದು, ಕರಾವಳಿ ಭಾಗದ ಜನರಿಗೆ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದಿ ದೂರಿದ್ದಾರೆ. ಇದೀಗ ಬಜೆಟ್​ ಮಂಡನೆ ಬಳಿಕ  ಸಿಎಂ ಕುಮಾರಸ್ವಾಮಿ ಬಿಜೆಪಿಯವರ ಟೊಳ್ಳು ಮಾತುಗಳನ್ನು ಜನ ನಂಬಬಾರದು, ಸಮ್ಮಿಶ್ರ ಸರ್ಕಾರವಿರುವುದು ನಾಡಿನ ಸಮಗ್ರ ಅಭಿವೃದ್ಧಿಗೆ ಇರುವುದು. ಕಲಾಪದಲ್ಲಿ ಇದಕ್ಕೆಲ್ಲಾ ಉತ್ತರಿಸುತ್ತೇನೆ ಎಂದು ಪ್ರತ್ಯುತ್ತರ ನೀಡಿದ್ದಾರೆ.

ಬಿಜೆಪಿಯವರ ಟೊಳ್ಳು ಮಾತುಗಳನ್ನು ಜನ ನಂಬಬಾರದು, ಸಮ್ಮಿಶ್ರ ಸರ್ಕಾರವಿರುವುದು ನಾಡಿನ ಸಮಗ್ರ ಅಭಿವೃದ್ಧಿಗೆ ಇರುವುದು. ಕಲಾಪದಲ್ಲಿ ಇದಕ್ಕೆಲ್ಲಾ ಉತ್ತರಿಸುತ್ತೇನೆ ಎಂದಿದಸ್ದಾರೆ. ಅಲ್ಲದೇ ಬೆಂಗಳೂರು ನಗರಾಭಿವೃದ್ಧಿಗೆ ಸಮಗ್ರ ಒತ್ತು ನೀಡಿದ್ದೇವೆ. ನೀಡಿದ ಭರವಸೆಗಳ ಪೂರೈಸಲು ಅಧಿಕಾರಿಗಳು ಜೊತೆ ನೀಡಲಿದ್ದಾರೆ. 5 ದಿನಗಳಿಂದ ಅಧಿಕಾರಿಗಳ ನಿದ್ದೆಗೆಡಿಸಿದ್ದೇನೆ.
ಜನರಿಗೆ ಕೊಟ್ಟ ಭರವಸೆ ಈಡೇರಿಸಲು ಅಧಿಕಾರಿಗಳಿಗೆ ಹೆಚ್ಚಿನ ಕೆಲಸ ಕೊಟ್ಟಿದ್ದೇನೆ ಎಂದು ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago