ಹೆಚ್.ಡಿ.ದೇವೇಗೌಡ ಪ್ರಧಾನಿ ಪದವಿಗೆ ಏರಲು ಕಾಂಗ್ರೆಸ್ ಪಕ್ಷ ಕಾರಣ : ಡಿ.ಕೆ. ಶಿ – Vishwanews24
ಹಾಸನ: ಹೆಚ್.ಡಿ.ದೇವೇಗೌಡ ಪ್ರಧಾನಿ ಪದವಿಗೆ ಏರಲು ಕಾಂಗ್ರೆಸ್ ಪಕ್ಷ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, “ರಾಜಕಾರಣದಲ್ಲಿ ಗೆಲುವು ಸೋಲು ಸಾಮಾನ್ಯ , ದೇವೇಗೌಡರನ್ನು ಪ್ರಧಾನಿ ಮಾಡಲು ಕಾಂಗ್ರೆಸ್ ಪಕ್ಷವೇ ಕಾರಣ. ರಾಜಕಾರಣದ ಇತಿಹಾಸದಲ್ಲಿ ಇಂಥ ಘಟನೆಗಳು ಬಹಳಷ್ಟು ಆಗಿದೆ. ನಾವು ಸರಿಯಾಗಿ ಅಧಿಕಾರ ನಡೆಸಲಿಲ್ಲ ಎಂದು ಸೋಲಿಸಿದರು, ನಾನು ಸೋತಿದ್ದೇನೆ. ಹಾಸನದಲ್ಲಿ ದೇವೇಗೌಡರು, ಶ್ರೀಕಂಠಯ್ಯ, ಪುಟ್ಟಸ್ವಾಮಿಗೌಡ ಎಲ್ಲರೂ ರಾಜಕಾರಣ ಮಾಡಿದ್ದಾರೆ” ಎಂದು ಹೇಳಿದ್ದಾರೆ.
“ಮೇಕೆದಾಟು ವಿಚಾರವಾಗಿ ಮಾತನಾಡಿದ ಅವರು ಮೇಕೆದಾಟು ಪಾದಯಾತ್ರೆಯ ಸಭೆಯಲ್ಲಿ ಇಷ್ಟು ಜನ ನಮಗೆ ಉತ್ಸಾಹ ತೋರಿಸುತ್ತಿರುವುದನ್ನು ನೋಡಿದರೆ ಇಡೀ ದೇಶ, ರಾಜ್ಯದಲ್ಲಿ ಬದಲಾವಣೆ ಕಾಣುತ್ತಿದೆ. ಬೆಂಗಳೂರಿನಿಂದ ಮೇಕೆದಾಟುವರೆಗೂ ಪಾದಯಾತ್ರೆ ಮಾಡುತ್ತಿದ್ದೇವೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಜನ ಬಯಸಿದ್ದಾರೆ. ಎಲ್ಲಾ ವರ್ಗದ ಜನರನ್ನು ರಕ್ಷಣೆ ಮಾಡುವಂತ ಕೆಲಸವನ್ನು ಮಾಡುತ್ತೇವೆ” ಎಂದಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…