Featured

ಹೆಚ್.ಡಿ.ದೇವೇಗೌಡ ಪ್ರಧಾನಿ ಪದವಿಗೆ ಏರಲು ಕಾಂಗ್ರೆಸ್ ಪಕ್ಷ ಕಾರಣ : ಡಿ.ಕೆ. ಶಿ – Vishwanews24

ಹೆಚ್.ಡಿ.ದೇವೇಗೌಡ ಪ್ರಧಾನಿ ಪದವಿಗೆ ಏರಲು ಕಾಂಗ್ರೆಸ್ ಪಕ್ಷ ಕಾರಣ : ಡಿ.ಕೆ. ಶಿ – Vishwanews24

ಹಾಸನ: ಹೆಚ್.ಡಿ.ದೇವೇಗೌಡ ಪ್ರಧಾನಿ ಪದವಿಗೆ ಏರಲು ಕಾಂಗ್ರೆಸ್ ಪಕ್ಷ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, “ರಾಜಕಾರಣದಲ್ಲಿ ಗೆಲುವು ಸೋಲು ಸಾಮಾನ್ಯ , ದೇವೇಗೌಡರನ್ನು ಪ್ರಧಾನಿ ಮಾಡಲು ಕಾಂಗ್ರೆಸ್ ಪಕ್ಷವೇ ಕಾರಣ. ರಾಜಕಾರಣದ ಇತಿಹಾಸದಲ್ಲಿ ಇಂಥ ಘಟನೆಗಳು ಬಹಳಷ್ಟು ಆಗಿದೆ. ನಾವು ಸರಿಯಾಗಿ ಅಧಿಕಾರ ನಡೆಸಲಿಲ್ಲ ಎಂದು ಸೋಲಿಸಿದರು, ನಾನು ಸೋತಿದ್ದೇನೆ. ಹಾಸನದಲ್ಲಿ ದೇವೇಗೌಡರು, ಶ್ರೀಕಂಠಯ್ಯ, ಪುಟ್ಟಸ್ವಾಮಿಗೌಡ ಎಲ್ಲರೂ ರಾಜಕಾರಣ ಮಾಡಿದ್ದಾರೆ” ಎಂದು ಹೇಳಿದ್ದಾರೆ.

“ಮೇಕೆದಾಟು ವಿಚಾರವಾಗಿ ಮಾತನಾಡಿದ ಅವರು ಮೇಕೆದಾಟು ಪಾದಯಾತ್ರೆಯ ಸಭೆಯಲ್ಲಿ ಇಷ್ಟು ಜನ ನಮಗೆ ಉತ್ಸಾಹ ತೋರಿಸುತ್ತಿರುವುದನ್ನು ನೋಡಿದರೆ ಇಡೀ ದೇಶ, ರಾಜ್ಯದಲ್ಲಿ ಬದಲಾವಣೆ ಕಾಣುತ್ತಿದೆ. ಬೆಂಗಳೂರಿನಿಂದ ಮೇಕೆದಾಟುವರೆಗೂ ಪಾದಯಾತ್ರೆ ಮಾಡುತ್ತಿದ್ದೇವೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಜ‌ನ ಬಯಸಿದ್ದಾರೆ. ಎಲ್ಲಾ ವರ್ಗದ ಜನರನ್ನು ರಕ್ಷಣೆ ಮಾಡುವಂತ ಕೆಲಸವನ್ನು ಮಾಡುತ್ತೇವೆ” ಎಂದಿದ್ದಾರೆ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

5 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

11 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

13 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

13 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

13 hours ago